ಉಡುಪಿ ಜಿಲ್ಲೆಯಿಂದ ರೈತರು ಬೆಳೆದ ಹಣ್ಣು-ತರಕಾರಿ ಸಾಗಾಟಕ್ಕೆ ಅನುಮತಿ

April 2, 2020
10:19 AM

ಉಡುಪಿ : ರೈತರು ಬೆಳೆದಿದ್ದ ಹಣ್ಣು, ತರಕಾರಿ, ಅನಾನಸು ಸೇರಿದಂತೆ ವಿವಿಧ ಬೆಳೆಗಳ ಸಾಗಾಟಕ್ಕೆ ಉಡುಪಿ ಜಿಲ್ಲಾಡಳಿತ ಅನುಮತಿ ನೀಡಿದೆ. ಜಿಲ್ಲೆ, ಹೊರಜಿಲ್ಲೆ ಹಾಗೂ ಹೊರರಾಜ್ಯಳಿಗೆ ಅಗತ್ಯವಿದ್ದರೆ ಸಾಗಾಟಕ್ಕೆ ಅನುಮತಿ ನೀಡಲಾಗಿದೆ. ಒಟ್ಟು 7 ವಾಹನಗಳಿಗೆ ಜಿಲ್ಲಾಧಿಕಾರಿಗಳು ಅನುಮತಿ ನೀಡಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಸಾಕಷ್ಟು ಪ್ರದೇಶದಲ್ಲಿ  ಕಲ್ಲಂಗಡಿ, ಅನಾನಸು , ಪಪ್ಪಾಯಿ ಹಾಗು ಬದನೆ ಕೃಷಿ ಮಾಡಲಾಗಿತ್ತು. ಇದು ಸಕಾಲದಲ್ಲಿ  ಮಾರಾಟವಾಗದೇ ಇದ್ದರೆ ತೀರಾ ನಷ್ಟವಾಗಲಿದೆ. ಹೀಗಾಗಿ ಕೃಷಿಕರ ಸಂಕಷ್ಟ ಅರಿತ ಜಿಲ್ಲಾಡಳಿತ ಸಾಗಾಟಕ್ಕೆ ಅನುಮತಿ ನಿಡಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ
June 25, 2026
8:41 PM
by: ಅರುಣ್‌ ಕುಮಾರ್ ಕಾಂಚೋಡು
ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ
June 25, 2026
8:17 PM
by: ದ ರೂರಲ್ ಮಿರರ್.ಕಾಂ
ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ
June 25, 2026
7:34 AM
by: ದ ರೂರಲ್ ಮಿರರ್.ಕಾಂ
ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ
June 24, 2026
10:16 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror