ಉಪಚುನಾವಣೆ- ಬಿಜೆಪಿ ಮುನ್ನಡೆ

December 9, 2019
10:23 AM

ಬೆಂಗಳೂರು: ರಾಜ್ಯದ 15 ವಿಧಾನ ಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಕಾರ್ಯ ಮುಂದುವರಿದಿದ್ದು, ಬಿಜೆಪಿ 11 ಕ್ಷೇತ್ರಗಳಲ್ಲಿ, ಕಾಂಗ್ರೆಸ್ 2 ಕ್ಷೇತ್ರಗಳಲ್ಲಿ, ಜೆಡಿಎಸ್ 1 ಮತ್ತು ಪಕ್ಷೇತರ 1 ಕಡೆ ಮುನ್ನಡೆ ಸಾಧಿಸಿದೆ.

ಹೊಸಕೋಟೆ: ಶರತ್ ಬಚ್ಚೇಗೌಡ (ಪಕ್ಷೇತರ)

ಹುಣಸೂರು: ಎಚ್.ಪಿ ಮಂಜುನಾಥ್ (ಕಾಂ.)

ಶಿವಾಜಿನಗರ: ರಿಝ್ವಾನ್ ಅರ್ಷದ್ (ಕಾಂ)
ಯಶವಂತಪುರ: ಜವರಾಯಿಗೌಡ (ಜೆಡಿಎಸ್)
ಮಹಾಲಕ್ಷ್ಮಿ ಲೇಔಟ್: ಗೋಪಾಲಯ್ಯ (ಬಿಜೆಪಿ)
ಕೆ.ಆರ್.ಪುರ: ಬೈರತಿ ಬಸವರಾಜ್ (ಬಿಜೆಪಿ)
ಕೆ.ಆರ್.ಪೇಟೆ: ನಾರಾಯಣಗೌಡ (ಬಿಜೆಪಿ)
ಚಿಕ್ಕಬಳ್ಳಾಪುರ: ಡಾ.ಕೆ. ಸುಧಾಕರ್ (ಬಿಜೆಪಿ)
ವಿಜಯನಗರ: ಆನಂದ್ ಸಿಂಗ್ (ಬಿಜೆಪಿ)
ರಾಣೆಬೆನ್ನೂರು: ಅರುಣ್ ಕುಮಾರ್ (ಬಿಜೆಪಿ)
ಹಿರೇಕೆರೂರು: ಬಿ.ಸಿ. ಪಾಟೀಲ್ (ಬಿಜೆಪಿ)
ಯಲ್ಲಾಪುರ: ಶಿವರಾಮ ಹೆಬ್ಬಾರ್ (ಬಿಜೆಪಿ)
ಗೋಕಾಕ್: ರಮೇಶ್ ಜಾರಕಿಹೊಳಿ (ಬಿಜೆಪಿ)
ಕಾಗವಾಡ: ಶ್ರೀಮಂತ ಪಾಟೀಲ್ (ಬಿಜೆಪಿ)
ಅಥಣಿ: ಮಹೇಶ್ ಕುಮಟಳ್ಳಿ (ಬಿಜೆಪಿ) ಮುನ್ನಡೆ ಸಾಧಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ
March 5, 2026
9:58 AM
by: ಮಿರರ್‌ ಡೆಸ್ಕ್
ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ
March 5, 2026
9:38 AM
by: ಮಿರರ್‌ ಡೆಸ್ಕ್
ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!
March 4, 2026
10:20 PM
by: ಮಿರರ್‌ ಡೆಸ್ಕ್
ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!
March 4, 2026
12:01 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror