ಉಬರಡ್ಕ ಮಿತ್ತೂರು ಗ್ರಾಮ ಪಂಚಾಯತ್ ನಲ್ಲಿ ಧ್ವಜಾರೋಹಣ

August 15, 2019
3:02 PM

ಉಬರಡ್ಕ:ಉಬರಡ್ಕ ಮಿತ್ತೂರು ಗ್ರಾಮ ಪಂಚಾಯತ್ ನಲ್ಲಿ ಧ್ವಜಾರೋಹಣವನ್ನು ವೀರ ಯೋಧ ಶಿವಪ್ರಸಾದ್ ಪಾಲಡ್ಕ ನೆರವೇರಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಹರಿಪ್ರಸಾದ್ ಪಾನತ್ತೀಲ, ಮಾಜಿ ಅಧ್ಯಕ್ಷ ಹರೀಶ್ ಉಬರಡ್ಕ, ಉಪಾಧ್ಯಕ್ಷೆ ಶೈಲಜಾ ಶಂಕರ್, ಸದಸ್ಯರಾದ ಶಶಿಧರ ಕಂಬಳಿಮೂಲೆ, ದೇವಕಿ ಕುದ್ಪಾಜೆ, ಸುಶೀಲ ಮೂರ್ಜೆ, ಗೀತ ಕುತ್ತಮೊಟ್ಟೆ, ಮೋಹನಾಂಗಿ ಯಾವಟೆ, ಪಂಚಾಯತ್ ಕಾರ್ಯದರ್ಶಿ ವಿದ್ಯಾಧರ ಕೆ ಎನ್ ಮತ್ತು ಸಿಬ್ಬಂದಿಗಳು, ನರಸಿಂಹ ಶಾಸ್ತಾವು ದೇವಸ್ಥಾನ ಆಡಳಿತ ಸಮಿತಿ ಸದಸ್ಯರಾದ ಗಂಗಾಧರ ಕೆ, ಉಬರಡ್ಕ ಅಂಗವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ, ಗ್ರಂಥಾಲಯ ಮೇಲ್ವಿಚಾರಕಿ ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.

ಪಂಚಾಯತ್ ವತಿಯಿಂದ ಯೋಧ ಶಿವಪ್ರಸಾದ್ ಮತ್ತು ಅವರ ಧರ್ಮಪತ್ನಿ ಚಂದ್ರಾವತಿ ಮಕ್ಕಳಾದ ಪ್ರಜತ್ ಮತ್ತು ಗ್ರಹಿತ್ ಇವರನ್ನು ಶಾಲು ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮವನ್ನು ವಿದ್ಯಾಧರ ಕೆ ಎನ್ ಸ್ವಾಗತಿಸಿ, ಜನಾರ್ಧನ ಕೆ ಧನ್ಯವಾದಗಳನ್ನು ಸಲ್ಲಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 10-07-2026 | ಕರ್ನಾಟಕದಲ್ಲಿ ಮುಂಗಾರಿಗೆ ತಾತ್ಕಾಲಿಕ ವಿರಾಮ..! ಕರಾವಳಿಯಲ್ಲಿ ಅಲ್ಲಲ್ಲಿ ಸಾಧಾರಣ ಮಳೆ, ಒಳನಾಡಿನಲ್ಲಿ ಬಿಸಿಲು ಹೆಚ್ಚಳ
July 10, 2026
12:16 PM
by: ದ ರೂರಲ್ ಮಿರರ್.ಕಾಂ
ನೆಟ್‌ವರ್ಕ್ ಇಲ್ಲದಿದ್ದರೂ ಕರೆ ಮಾಡಬಹುದು…! ₹1.34 ಲಕ್ಷಕ್ಕೆ BSNL ಸ್ಯಾಟಲೈಟ್ ಫೋನ್ ಬಿಡುಗಡೆ
July 10, 2026
7:44 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್
July 9, 2026
9:28 PM
by: ದ ರೂರಲ್ ಮಿರರ್.ಕಾಂ
ಗುಟ್ಕಾ ಜಾಲಕ್ಕೆ ಮಹಾರಾಷ್ಟ್ರದ ಭಾರೀ ಹೊಡೆತ..! 700ಕ್ಕೂ ಹೆಚ್ಚು ಎಫ್‌ಐಆರ್‌ ದಾಖಲು – ಕಳಪೆ ಅಡಿಕೆ ಸಾಗಾಟವೂ ಈ ವ್ಯಾಪ್ತಿಯಲ್ಲಿ..!
July 9, 2026
9:12 PM
by: ಮಿರರ್‌ ಡೆಸ್ಕ್‌

You cannot copy content of this page - Copyright -The Rural Mirror