ಎ ಟಿ ಎಂ ನಲ್ಲಿ ಹಣ ಬಿಟ್ಟು ಹೋದ ಗ್ರಾಹಕ : ಬ್ಯಾಂಕ್ ಗೆ ತಲುಪಿಸಿದ ಗೃಹರಕ್ಷಕ ದಳದ ಸಿಬಂದಿ

November 18, 2019
10:10 PM

ಸುಳ್ಯ: ಎ ಟಿ ಎಂ ನಲ್ಲಿ ಹಣ ಡ್ರಾ ಮಾಡಿದಾಗ ಹಣ ಬಂದಿರುವುದು  ತಿಳಿಯದೇ ವಾಪಾಸ್ ಹೋದ ಬಳಿ ಬಂದ ಗೃಹರಕ್ಷಕ ದಳದ ಸಿಬಂದಿ ಹಣ ಇರುವುದು  ಗಮನಿಸಿ ಬ್ಯಾಂಕ್ ಗೆ ನೀಡಿದ ಘಟನೆ ಸುಳ್ಯದಲ್ಲಿ  ನಡೆದಿದೆ. ಸುಳ್ಯದ ಎಸ್ ಬಿ ಐ ಎಟಿಎಂನಿಂದ ಗ್ರಾಹಕರೊಬ್ಬರು 1500 ರೂಪಾಯಿ ಹಣ ಡ್ರಾ ಮಾಡಿದ್ದರು. ಆದರೆ ಹಣ ಬಿಟ್ಟು ಹೋಗಿದ್ದ ಬಳಿಕ ಗೃಹರಕ್ಷಕದಳದ ಸಿಬಂದಿ ಗೀತಾ ಜಯನಗರ ಹೋದಾಗ ಈ ಸಂಗತಿ ತಿಳಿಯಿತು. ತಕ್ಷಣವೇ ಬ್ಯಾಂಕ್ ಗೆ ನೀಡಿ ಪ್ರಾಮಾಣಿಕತೆ ಮೆರೆದ ಗೀತಾ ಅವರಿಗೆ ಶ್ಲಾಘನೆ ವ್ಯಕ್ತವಾಯಿತು.

Advertisement
Advertisement
ಗೀತಾ ಜಯನಗರ

 

 

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅರಣ್ಯದ ಬಗ್ಗೆ ಹೊಸ ಪ್ರಜ್ಞೆಯನ್ನು ಜನರು ಜಾಗೃತಗೊಳಿಸಬೇಕು
June 4, 2025
7:27 AM
by: The Rural Mirror ಸುದ್ದಿಜಾಲ
ಒಂದು ಕ್ರೀಡಾ ಗೆಲುವಿಗೆ ಅಷ್ಟು ಅತಿರೇಕದ ಪ್ರತಿಕ್ರಿಯೆ ಒಳ್ಳೆಯ ಲಕ್ಷಣವಲ್ಲ……
June 4, 2025
7:21 AM
by: ವಿವೇಕಾನಂದ ಎಚ್‌ ಕೆ
ಸೂರ್ಯ-ಶನಿಯಿಂದ ಶಕ್ತಿಶಾಲಿ ಪಂಚಮಿ ಯೋಗ.. | ಏನಿದು ಯೋಗ..? ಯಾವ ರಾಶಿಗೆ ವಿಶೇಷವಾದ ಅನುಕೂಲ..?
June 4, 2025
6:45 AM
by: ದ ರೂರಲ್ ಮಿರರ್.ಕಾಂ
ಐಪಿಎಲ್‌ ಫೈನಲ್‌ ಕದನ | ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಭರ್ಜರಿ ಗೆಲವು
June 4, 2025
2:01 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group