ಎ ಟಿ ಎಂ ನಲ್ಲಿ ಹಣ ಬಿಟ್ಟು ಹೋದ ಗ್ರಾಹಕ : ಬ್ಯಾಂಕ್ ಗೆ ತಲುಪಿಸಿದ ಗೃಹರಕ್ಷಕ ದಳದ ಸಿಬಂದಿ

November 18, 2019
10:10 PM

ಸುಳ್ಯ: ಎ ಟಿ ಎಂ ನಲ್ಲಿ ಹಣ ಡ್ರಾ ಮಾಡಿದಾಗ ಹಣ ಬಂದಿರುವುದು  ತಿಳಿಯದೇ ವಾಪಾಸ್ ಹೋದ ಬಳಿ ಬಂದ ಗೃಹರಕ್ಷಕ ದಳದ ಸಿಬಂದಿ ಹಣ ಇರುವುದು  ಗಮನಿಸಿ ಬ್ಯಾಂಕ್ ಗೆ ನೀಡಿದ ಘಟನೆ ಸುಳ್ಯದಲ್ಲಿ  ನಡೆದಿದೆ. ಸುಳ್ಯದ ಎಸ್ ಬಿ ಐ ಎಟಿಎಂನಿಂದ ಗ್ರಾಹಕರೊಬ್ಬರು 1500 ರೂಪಾಯಿ ಹಣ ಡ್ರಾ ಮಾಡಿದ್ದರು. ಆದರೆ ಹಣ ಬಿಟ್ಟು ಹೋಗಿದ್ದ ಬಳಿಕ ಗೃಹರಕ್ಷಕದಳದ ಸಿಬಂದಿ ಗೀತಾ ಜಯನಗರ ಹೋದಾಗ ಈ ಸಂಗತಿ ತಿಳಿಯಿತು. ತಕ್ಷಣವೇ ಬ್ಯಾಂಕ್ ಗೆ ನೀಡಿ ಪ್ರಾಮಾಣಿಕತೆ ಮೆರೆದ ಗೀತಾ ಅವರಿಗೆ ಶ್ಲಾಘನೆ ವ್ಯಕ್ತವಾಯಿತು.

ಗೀತಾ ಜಯನಗರ

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ
May 17, 2026
2:30 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!
May 17, 2026
11:53 AM
by: ಸಾಯಿಶೇಖರ್ ಕರಿಕಳ
ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!
May 17, 2026
7:43 AM
by: ಸಮರ್ಥ ಸಮನ್ಯು
ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಮೈತ್ರಿ..! ಹವಾಮಾನ ಸವಾಲು ಎದುರಿಸಲು ಸ್ಮಾರ್ಟ್ ಕೃಷಿ ತಂತ್ರಜ್ಞಾನಕ್ಕೆ ಒತ್ತು
May 17, 2026
7:28 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror