ಎ ಟಿ ಎಂ ನಲ್ಲಿ ಹಣ ಬಿಟ್ಟು ಹೋದ ಗ್ರಾಹಕ : ಬ್ಯಾಂಕ್ ಗೆ ತಲುಪಿಸಿದ ಗೃಹರಕ್ಷಕ ದಳದ ಸಿಬಂದಿ

November 18, 2019
10:10 PM

ಸುಳ್ಯ: ಎ ಟಿ ಎಂ ನಲ್ಲಿ ಹಣ ಡ್ರಾ ಮಾಡಿದಾಗ ಹಣ ಬಂದಿರುವುದು  ತಿಳಿಯದೇ ವಾಪಾಸ್ ಹೋದ ಬಳಿ ಬಂದ ಗೃಹರಕ್ಷಕ ದಳದ ಸಿಬಂದಿ ಹಣ ಇರುವುದು  ಗಮನಿಸಿ ಬ್ಯಾಂಕ್ ಗೆ ನೀಡಿದ ಘಟನೆ ಸುಳ್ಯದಲ್ಲಿ  ನಡೆದಿದೆ. ಸುಳ್ಯದ ಎಸ್ ಬಿ ಐ ಎಟಿಎಂನಿಂದ ಗ್ರಾಹಕರೊಬ್ಬರು 1500 ರೂಪಾಯಿ ಹಣ ಡ್ರಾ ಮಾಡಿದ್ದರು. ಆದರೆ ಹಣ ಬಿಟ್ಟು ಹೋಗಿದ್ದ ಬಳಿಕ ಗೃಹರಕ್ಷಕದಳದ ಸಿಬಂದಿ ಗೀತಾ ಜಯನಗರ ಹೋದಾಗ ಈ ಸಂಗತಿ ತಿಳಿಯಿತು. ತಕ್ಷಣವೇ ಬ್ಯಾಂಕ್ ಗೆ ನೀಡಿ ಪ್ರಾಮಾಣಿಕತೆ ಮೆರೆದ ಗೀತಾ ಅವರಿಗೆ ಶ್ಲಾಘನೆ ವ್ಯಕ್ತವಾಯಿತು.

ಗೀತಾ ಜಯನಗರ

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ
June 6, 2026
11:05 PM
by: ದ ರೂರಲ್ ಮಿರರ್.ಕಾಂ
ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ
June 6, 2026
10:27 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?
June 6, 2026
1:37 PM
by: ಸಾಯಿಶೇಖರ್ ಕರಿಕಳ
ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ
June 6, 2026
9:23 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror