ಎಂ.ಬಿ‌.ಸದಾಶಿವ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಬೇಕೆಂದು ಒತ್ತಾಯ

June 26, 2019
2:59 PM

ಸುಳ್ಯ: ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಹಾಗೂ ಹಿರಿಯ ಮುಖಂಡ ಎಂ.ಬಿ‌.ಸದಾಶಿವ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಬೇಕು ಎಂದು ಸುಳ್ಯ ತಾಲೂಕು ಯುವಜನ ಸಂಯುಕ್ತ ಮಂಡಳಿ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯುವಜನ ಸಂಯುಕ್ತ ಮಂಡಳಿ ಮಾಜಿ ಅಧ್ಯಕ್ಷ ದಿನೇಶ್ ಮಡಪ್ಪಾಡಿ ಯುವಜನರ ಪರವಾಗಿ ಧ್ವನಿ ಎತ್ತಲು, ಯುವಜನರ ಏಳಿಗೆಗೆ ಮತ್ತು ಯುವಜನ ಸಂಯುಕ್ತ ಮಂಡಳಿ, ಯುವಕ ಮಂಡಲಗಳಿಗೆ ಸೂಕ್ತ ಸಹಾಯ ದೊರಕಿಸುವ ಸಲುವಾಗಿ ಯುವಜನರ ಪ್ರತಿನಿಧಿಯಾಗಿ ಎಂ.ಬಿ.ಸದಾಶಿವ ಅವರಿಗೆ ಎಂಎಲ್ಸಿ ಸ್ಥಾನ ನೀಡಬೇಕೆಂದು ಸರಕಾರವನ್ನು ಒತ್ತಾಯಿಸಲಾಗುವುದು. ಇದಕ್ಕಾಗಿ ನಿಯೋಗ ತೆರಳಿ ಜೆಡಿಎಸ್ ವರಿಷ್ಠರನ್ನು ಮತ್ತು ಮುಖ್ಯಮಂತ್ರಿಯನ್ನು ಒತ್ತಾಯಿಸಲಾಗುವುದು ಎಂದು ಅವರು ಹೇಳಿದರು.

ರಾಜಕೀಯ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿರುವ, ವಿಷಯಗಳನ್ನು ಆಳವಾಗಿ ಅಧ್ಯಯನ ನಡೆಸುವ, ಪ್ರಖರ ವಾಗ್ಮಿ, ನಿರೂಪಕ, ಲೇಖಕ, ಸಂಘಟಕ ಎಂಬ ನೆಲೆಯಲ್ಲಿಯೂ ಹೆಸರು ಮಾಡಿರುವ ಎಂಬಿ ಸದಾಶಿವ ಅವರನ್ನು ಎಂಎಲ್ಸಿ ಮಾಡಿದಲ್ಲಿ ಕರಾವಳಿಗೆ ಜಿಲ್ಲೆಗೆ ಹೆಚ್ಚಿನ ಪ್ರಯೋಜನ ಆಗಲಿದೆ ಎಂದು ಅವರು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 01-08-2026 | ಕರಾವಳಿಯ-ಮಲೆನಾಡಲ್ಲಿ ಮಳೆ ಹೆಚ್ಚಳಕ್ಕೆ ಕಾರಣವೇನು..? – ಆಗಸ್ಟ್ 3 ರಿಂದ ಮಳೆ ಕಡಿಮೆ ಸಾಧ್ಯತೆ
August 1, 2026
10:50 AM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟಕ್ಕೆ ಮತ್ತೆ ಕೇಂದ್ರದ ಹೊಸ ನೋಟಿಫಿಕೇಶನ್ – ಕರ್ನಾಟಕದ ಸಾವಿರಾರು ಗ್ರಾಮಗಳ ಮೇಲೆ ಪರಿಣಾಮವೇ?
August 1, 2026
8:00 AM
by: ದ ರೂರಲ್ ಮಿರರ್.ಕಾಂ
ಸಮಯ ತಪ್ಪಿ ತಿಂದ ಆಹಾರವೇ ವಿಷವಾಗಬಹುದು – ರಾಘವೇಶ್ವರ ಶ್ರೀ
July 31, 2026
9:21 PM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆ ಹಿನ್ನೆಲೆ – ಆಗಸ್ಟ್‌ 1ರಂದು ದಕ್ಷಿಣ ಕನ್ನಡದಲ್ಲಿ ಶಾಲೆ-ಕಾಲೇಜುಗಳಿಗೆ ರಜೆ
July 31, 2026
8:18 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror