ಎಣ್ಮೂರು: ಅಲೆಂಗಾರ ಕೆ.ಯನ್. ರಘುನಾಥ ರೈಯವರ ರಬ್ಬರ್ ಸ್ಮೋಕ್ ಹೌಸ್ ಗೆ ಆಕಸ್ಮಿಕ ಬೆಂಕಿ ಹಿಡಿದಿದ್ದು ಸುಳ್ಯ ಅಗ್ನಿಶಾಮಕ ದಳದ ಕಮಾಂಡೆಟ್ ಅಬ್ರಾಹಂ ಕಡಬ ತಂಡದವರು ಬೆಂಕಿ ಆರಿಸಿದರು. ಇಂದು ಬೆಳಗಿನಜಾವ 4-30ಕ್ಕೆ ಈ ಘಟನೆ ನಡೆದಿದೆ.
ಸುಮಾರು ಅಂದಾಜು 3 ಲಕ್ಷಕ್ಕೂ ಅಧಿಕ ಸೊತ್ತು ನಾಶವಾಗಿದೆ ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಬೆಳ್ಳಾರೆ ಠಾಣಾ ಎ.ಎಸ್.ಐ ಯವರು ತಕ್ಷಣ ಹಾಜರಾಗಿದ್ದರು.
ಎಣ್ಮೂರು ಬೀಟ್ ಪೋಲಿಸ್ ಮುಖ್ಯಸ್ಥ ವಸಂತರು ಸಕಾಲಿಕ ಸ್ಪಂದಿಸಿ ಫೈರ್,ಪೋಲಿಸ್ ಇಲಾಖೆಗೆ ತಿಳಿಸಿ ಸಹಕರಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel