ಎಣ್ಮೂರು ಸರಕಾರಿ ಪ್ರೌಢ ಶಾಲೆಯಲ್ಲಿ ಭತ್ತ ಕಟಾವು ಸಂಭ್ರಮ

November 24, 2019
10:12 PM

ಎಣ್ಮೂರು: ಸರಕಾರಿ ಪ್ರೌಢಶಾಲೆ ಎಣ್ಮೂರು ಇಲ್ಲಿ ಮಕ್ಕಳೇ ಬೆಳೆಸಿದ ಭತ್ತದ ಪಸಲಿನ ಕಟಾವು ಕಾರ್ಯ ಮಕ್ಕಳಿಂದಲೇ ನಡೆಯಿತು.

Advertisement
Advertisement
Advertisement
Advertisement

Advertisement

ಶಾಲೆಯ ಎದುರು ಬೇಸಾಯ ಮಾಡಿದ ಗದ್ದೆಯ ಫಸಲನ್ನು ವಿಧ್ಯಾರ್ಥಿಗಳು ಕೊಯ್ದು ಸಂಭ್ರಮಿಸಿದರು. ಕೊಯ್ಯುವ ವಿಧಾನ, ಸೂಡಿ ಕಟ್ಟುವುದು, ಭತ್ತವನ್ನು ಬೇರ್ಪಡಿಸುವುದು, ಅಕ್ಕಿಯನ್ನು ಪಡೆಯುವುದು ಹೇಗೆಂಬ ಮಾಹಿತಿಯನ್ನು ಶಿಕ್ಷಕರು ವಿದ್ಯಾರ್ಥಿಗಳಿಗೆ ನೀಡಿದರು. ಶಿಕ್ಷಕರು , ಶಾಲಾಭಿವೃದ್ಧಿ ಸಮಿತಿ, ಅಡುಗೆ ಸಿಬ್ಬಂದಿ, ಹಾಗೂ ವಿದ್ಯಾರ್ಥಿಗಳ ಸಹಕಾರದಿಂದ ಕಾರ್ಯಕ್ರಮ ನಡೆಯಿತು. ಮುಖ್ಯ ಶಿಕ್ಷಕಿ ಶೀತಲ್ ಯು ಕೆ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು ಅಧಿಕ
February 25, 2025
7:20 AM
by: ದ ರೂರಲ್ ಮಿರರ್.ಕಾಂ
ಸರ್ಕಾರಿ ಬಸ್ ನಿರ್ವಾಹಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ
February 25, 2025
7:10 AM
by: The Rural Mirror ಸುದ್ದಿಜಾಲ
ಕೃಷಿ ವಿಶ್ವವಿದ್ಯಾಲಯಗಳು ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡಬೇಕು
February 25, 2025
7:05 AM
by: The Rural Mirror ಸುದ್ದಿಜಾಲ
ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |
February 24, 2025
10:54 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

NEWS UPDATE ಪಡೆಯಲು ಇಲ್ಲಿ ಬನ್ನಿ...