ಎನ್ನೆಂಸಿ: “ಜಲಾಮೃತ” ಮಾಹಿತಿ ಕಾರ್ಯಕ್ರಮ

September 19, 2019
12:00 PM

ಸುಳ್ಯ: ನೆಹರೂ ಮೆಮೋರಿಯಲ್‍ ಕಾಲೇಜಿನ ಸಮಾಜಕಾರ್ಯ ವಿಭಾಗ ಮತ್ತು ಗ್ರಾಮ ಪಂಚಾಯತ್‍ ಅಜ್ಜಾವರ ಇದರ ಸಹಯೋಗದಲ್ಲಿ  ನೀರಿನ ಸಂರಕ್ಷಣೆ ಬಗ್ಗೆ ಮಾಹಿತಿ ಕಾರ್ಯಕ್ರಮವನ್ನು ಹಿರಿಯ ಪ್ರಾಥಮಿಕ ಶಾಲೆ ಅಜ್ಜಾವರದಲ್ಲಿ ಹಮ್ಮಿಕೊಳ್ಳಲಾಯಿತು.

Advertisement

ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷೆ ವಸಂತಿ ಕೆ ಎಸ್‍ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಅಜ್ಜಾವರ ಗ್ರಾಮ ಪಂಚಾಯತ್‍ನ ಪಂಚಾಯತ್‍ ಅಭಿವೃದ್ಧಿ ಅಧಿಕಾರಿ ಜಯಮಾಲ ಎ ಕೆ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ, ಯಥೇಚ್ಛವಾಗಿ ಹರಿಯುವ ನೀರನ್ನು ಸಂರಕ್ಷಣೆ ಮಾಡಬೇಕು, ಕಿಂಡಿ ಅಣೆಕಟ್ಟುಗಳನ್ನು ನಿರ್ಮಿಸುವ ಮೂಲಕ ನೀರಿನ ಸಂರಕ್ಷಣೆ ಸಾಧ್ಯ ಎಂದರು. ಕಾರ್ಯಕ್ರಮದಲ್ಲಿ ಅಜ್ಜಾವರದ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ತೇಜಾವತಿ ಕೆ ಹಾಗೂ ಸಮಾಜಕಾರ್ಯ ವಿಭಾಗ ಉಪನ್ಯಾಸಕಿ ಶೋಭಾ ಎ ಉಪಸ್ಥಿತರಿದ್ದರು.
ತೇಜಸ್ ಕೆ ಕೆ ಸ್ವಾಗತಿಸಿ, ಅನಂತ್‍ರಾಜ್ ಎ ಬಿ ವಂದಿಸಿ, ದೀಕ್ಷಿತ್ ಕೆ ಪಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ ವೃಂದ, ವಿದ್ಯಾರ್ಥಿಗಳು ಹಾಗೂ ಊರವರು ಉಪಸ್ಥಿತರಿದ್ದು ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!
April 21, 2026
3:17 PM
by: ಸಾಯಿಶೇಖರ್ ಕರಿಕಳ
ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ
April 21, 2026
7:35 AM
by: ಮಿರರ್‌ ಡೆಸ್ಕ್
ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ
April 21, 2026
7:31 AM
by: ಮಿರರ್‌ ಡೆಸ್ಕ್
ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ
April 21, 2026
7:24 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror