ಎನ್ನೆಂಸಿ: ಸಮಾಜಕಾರ್ಯ ವಿದ್ಯಾರ್ಥಿಗಳಿಂದ ವಿಶೇಷಚೇತನರ ಶಾಲೆ ಭೇಟಿ

July 31, 2019
12:00 PM

ಸುಳ್ಯ: ಸುಳ್ಯದ ನೆಹರೂ ಮೆಮೋರಿಯಲ್‍ಕಾಲೇಜಿನಸಮಾಜಕಾರ್ಯ ವಿಭಾಗದಿಂದ ಮಂಗಳೂರಿನ ಸೈಂಟ್‍ಆಗ್ನೆಸ್‍ವಿಶೇಷ ಚೇತನರ ಶಾಲೆಗೆ ಅಧ್ಯಯನಕ್ಕಾಗಿಒಂದು ದಿನದ ಭೇಟಿಕಾರ್ಯಕ್ರಮವನ್ನುಇತ್ತೀಚೆಗೆ ಹಮ್ಮಿಕೊಂಡಿದ್ದರು. ಸಮಾಜಕಾರ್ಯ ವಿಭಾಗದ ಪ್ರಥಮ, ದ್ವಿತೀಯ, ತೃತೀಯ ವಿಭಾಗದ ವಿದ್ಯಾರ್ಥಿಗಳು ಭೇಟಿ ನೀಡಿಶಾಲೆಯ ಬೋಧನಕ್ರಮ, ವಿದ್ಯಾರ್ಥಿಗಳ ಚಟುವಟಿಕೆಗಳ ಬಗ್ಗೆ ಅಧ್ಯಯನ ನಡೆಸಿದರು. ಉಪನ್ಯಾಸಕರಾದ ಕೃಪಾ ಎ ಎನ್, ಶೋಭಾ ಎ ಹಾಗೂ ಹೇಮಂತ್‍ಎನ್ ಎ ಉಪಸ್ಥಿತರಿದ್ದರು.

Advertisement
Advertisement

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

33 ಕೆವಿ ವಿದ್ಯುತ್‌ ಉಪಕೇಂದ್ರ | ತ್ವರಿತ ಕಾಮಗಾರಿಗೆ ಭಾಕಿಸಂ ಒತ್ತಾಯ
July 1, 2025
11:37 AM
by: The Rural Mirror ಸುದ್ದಿಜಾಲ
ಕೆಂಪು ಕಲ್ಲು ಅಲಭ್ಯತೆ | ಕೆಲಸ ಕಳಕೊಂಡಿರುವ ಕಟ್ಟಡ ಕಾರ್ಮಿಕರು | ನೆರವಿಗೆ ಧಾವಿಸಬೇಕೆಂದು ಕಾರ್ಮಿಕ ಸಚಿವರಿಗೆ ಮನವಿ
June 29, 2025
11:14 PM
by: The Rural Mirror ಸುದ್ದಿಜಾಲ
ಪುತ್ತೂರಿನಲ್ಲಿ ಜೂನ್ 30 ರಿಂದ ಜುಲೈ 6 ರ ತನಕ ಯಕ್ಷಗಾನ ತಾಳಮದ್ದಳೆ ಸಪ್ತಾಹ | ‘ಕುರಿಯ ಪ್ರಶಸ್ತಿ’ ಪ್ರದಾನ
June 26, 2025
7:05 AM
by: The Rural Mirror ಸುದ್ದಿಜಾಲ
ಸಂಪಾಜೆ ಗ್ರಾಮದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ
June 11, 2025
10:20 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group