ಎನ್ನೆಂಸಿ ಹಿರಿಯ ವಿದ್ಯಾರ್ಥಿಗಳ ಮಹಾಸಂಗಮ

October 19, 2019
3:07 PM

ಸುಳ್ಯ: ನೆಹರೂ ಮೆಮೋರಿಯಲ್ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘವು ನವೆಂಬರ್ 15ರಂದು ಸುಳ್ಯ ಎನ್ನೆಂಸಿಯಲ್ಲಿ ಹಳೆ ವಿದಾರ್ಥಿಗಳ ಮಹಾ ಸಂಗಮವನ್ನು ಹಮ್ಮಿಕೊಂಡಿದೆ. ಅಂದು ಎನ್ನೆಂಸಿಯ ಗೌರವ ಸಂದರ್ಶಕ ಪ್ರಾಧ್ಯಾಪಕರು ಡಾ. ಪ್ರಭಾಕರ ಶಿಶಿಲರ ಆತ್ಮಕಥನ ಬೊಗಸೆ ತುಂಬಾ ಕನಸು ಬಿಡುಗಡೆಯಾಗಲಿದೆ.

ಕಾರ್ಯಕ್ರಮದಲ್ಲಿ ಡಾ| ಮೋಹನ ಆಳ್ವ, ಡಾ| ಪುರುಷೋತ್ತಮ ಬಿಳಿಮಲೆ, ಡಾ| ಯಶೋವರ್ಮ ಮತ್ತು ಡಾ. ಕೆ.ವಿ. ಚಿದಾನಂದ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಹಿರಿಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ ನಡೆಯಲಿದೆ. ಈ ಬಗ್ಗೆ ಕಾರ್ಯಕ್ರಮ ನಿಗದಿಗೆ ಅಕ್ಟೋಬರ್ 15ರಂದು ಮಂಗಳವಾರ ಅಪರಾಹ್ನ ಗಂಟೆ 3ಕ್ಕೆ ಸುಳ್ಯ ಎನ್ನೆಂಸಿಯಲ್ಲಿ ಹಿರಿಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ ನಡೆಯಲಿದೆ. ಎಲ್ಲಾ ಹಿರಿಯ ವಿದ್ಯಾರ್ಥಿಗಳು ಇದರಲ್ಲಿ ಪಾಲ್ಗೊಂಡು ಸಲಹೆ ಸೂಚನೆ ನೀಡಿ ಕಾರ್ಯಕ್ರಮವನ್ನು ಚಂದಗಾಣಿಸಿಕೊಡಬೇಕಾಗಿ ಎನ್ನೆಂಸಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಚಂದ್ರ ಕೋಲ್ಚಾರ್, ಕಾರ್ಯದರ್ಶಿ ಕೆ.ಟಿ. ವಿಶ್ವನಾಥ, ಮತ್ತು ಕೋಶಾಧಿಕಾರಿ ಶಿವರಾಮ ಕೇರ್ಪಳ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 12-06-2026 | ಕರ್ನಾಟಕದಲ್ಲಿ ಮುಂದುವರಿದ ಮಳೆಯ ವಾತಾವರಣ : ಕರಾವಳಿಯಲ್ಲಿ ಮಳೆ ಇಳಿಕೆಯ ಲಕ್ಷಣ, ದಕ್ಷಿಣ ಒಳನಾಡಿನಲ್ಲಿ 10 ದಿನ ಮಳೆ ಸಾಧ್ಯತೆ
June 12, 2026
1:24 PM
by: ಸಾಯಿಶೇಖರ್ ಕರಿಕಳ
ವಿದ್ಯಾರ್ಥಿ- ರೈತರ ವಾಕಥಾನ್ | ಪ್ರಕೃತಿ, ಯುವಜನತೆ ಮತ್ತು ಆರ್ಥಿಕತೆ – ಜೂನ್ 14 ರಂದು ಬೆಂಗಳೂರಿನಲ್ಲಿ ವಿಶೇಷ ಕಾರ್ಯಕ್ರಮ
June 12, 2026
1:12 PM
by: ದ ರೂರಲ್ ಮಿರರ್.ಕಾಂ
ಕಾಳುಮೆಣಸು ಬೆಳೆಗಾರರಿಗೆ ಸಿಹಿ ಸುದ್ದಿ – ಜೂನ್ ಅಂತ್ಯದೊಳಗೆ ಪೆಪ್ಪರ್ ಫ್ಯೂಚರ್ಸ್ ಮರುಪ್ರಾರಂಭಕ್ಕೆ NCDEX ಸಜ್ಜು
June 12, 2026
7:09 AM
by: ದ ರೂರಲ್ ಮಿರರ್.ಕಾಂ
ಕೇರಳಂನಲ್ಲಿ ಶಿಗೆಲ್ಲಾ ಆತಂಕ – ಕೊಲ್ಲಂನಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಸೋಂಕು ದೃಢ, ಆರೋಗ್ಯ ಇಲಾಖೆ ಅಲರ್ಟ್!
June 12, 2026
6:58 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror