ಎಲಿಮಲೆ ಸಾಹಿತ್ಯ ಸಮ್ಮೇಳನ : ಕನ್ನಡ ಧ್ವಜ ಅಭಿಯಾನ

January 9, 2020
9:52 AM

ಸುಳ್ಯ: ಎಲಿಮಲೆ ಸರಕಾರಿ ಪ್ರೌಢ ಶಾಲೆಯಲ್ಲಿ ಜ.19 ರಂದು ನಡೆಯಲಿರುವ ಸುಳ್ಯ ತಾಲೂಕು 24ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಪೂರ್ವಭಾವಿಯಾಗಿ ಕನ್ನಡ ಧ್ವಜ ಅಭಿಯಾನ ಇಂದು ಎಲಿಮಲೆಯಲ್ಲಿ ನಡೆಯಿತು.

Advertisement
Advertisement
Advertisement
Advertisement

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕ ಸುಧೀರ್ ನೆಕ್ರಾಜೆ ಹಾಗೂ ದೇವಚಳ್ಳ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ನಾರಾಯಣ ಗೌಡ ಬಾಳೆತೋಟ ಅಭಿಯಾನಕ್ಕೆ ಚಾಲನೆ ನೀಡಿದರು.

Advertisement

ಸಮ್ಮೇಳನ ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿ ಗೋಪಿನಾಥ ಮೆತ್ತಡ್ಕ, ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿಗಳಾದ ಚಂದ್ರಶೇಖರ ಪೇರಾಲು, ತೇಜಸ್ವಿ ಕಡಪಳ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕಿರಣ್ ಗುಡ್ಡೆಮನೆ, ಕಾರ್ಯದರ್ಶಿ ಜಯಂತ್ ತಳೂರು, ಸ್ವಾಗತ ಸಮಿತಿ ಮತ್ತು ಉಪಸಮಿತಿ ಪದಾಧಿಕಾರಿಗಳಾದ ಶ್ರೀಧರ ಗೌಡ ಕೆರೆಮೂಲೆ, ವಸಂತ ನಾಯಕ್ ಡಿ, ಗದಾಧರ ಬಾಳುಗೋಡು, ಓಂ ಪ್ರಸಾದ್ ಕಜೆ, ಹರಿಪ್ರಸಾದ್ ಬಿ.ವಿ., ರಮಾನಂದ ಹೊಸತೋಟ, ದಿವ್ಯಕುಮಾರಿ ಬಾಳುಗೋಡು, ದಯಾನಂದ ಮೆತ್ತಡ್ಕ, ದಿನೇಶ್ ಕೇರ, ಬಾಲಚಂದ್ರ ಅಂಬೆಕಲ್ಲು, ದೀಕ್ಷಿತ್ ಚಿತ್ತಡ್ಕ ಮೊದಲಾದವರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದ ಗ್ರಾಮ ಪಂಚಾಯತ್‌ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ʼದರ್ಶಿನಿʼ ವಿನೂತನ ಕಾರ್ಯಕ್ರಮಕ್ಕೆ  ಸರ್ಕಾರ ಚಾಲನೆ
February 7, 2025
7:21 AM
by: The Rural Mirror ಸುದ್ದಿಜಾಲ
‘ಜಲಾನಯನ ಯಾತ್ರೆ’ ಕುರುಡು ಮಲೆಯಲ್ಲಿ ಆರಂಭ
February 7, 2025
7:15 AM
by: The Rural Mirror ಸುದ್ದಿಜಾಲ
ದೇಶದ 25 ಸಾವಿರ ಗ್ರಾಮಗಳಲ್ಲಿ ಸಂಪರ್ಕ ಕಲ್ಪಿಸುವ ಕ್ರಮ  | 900 ಕ್ಕೂ ಅಧಿಕ ಗ್ರಾಮಗಳಲ್ಲಿ ಮೊಬೈಲ್‌ ಟವರ್‌ ಅಳವಡಿಕೆ |
February 7, 2025
7:10 AM
by: The Rural Mirror ಸುದ್ದಿಜಾಲ
ಕಪ್ಪತ ಗುಡ್ಡ ರಕ್ಷಣೆ ಕುರಿತು ಜಾಗೃತಿ | ಗುಡ್ಡದ ತಪ್ಪಲಿನ ಗ್ರಾಮಗಳಲ್ಲಿ ಜನಜಾಗೃತಿ
February 7, 2025
7:05 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror