ಎಸ್ ಕೆ ಎಸ್ ಎಸ್ ಎಫ್ ಸುಳ್ಯ ವಲಯ ವಿಖಾಯ ಕಾರ್ಯಕರ್ತರಿಗೆ ಸುಣ್ಣ ಮೂಲೆ ಮಸೀದಿ ವತಿಯಿಂದ ಸನ್ಮಾನ

September 21, 2019
12:29 PM

ಸುಳ್ಯ:ಸುಣ್ಣ ಮೂಲೆ ಬದ್ರಿಯಾ ಜುಮ್ಮಾಮಸೀದಿ ವತಿಯಿಂದ ಸುಳ್ಯ ವಲಯ ವಿಖಾಯ ಕಾರ್ಯಕರ್ತರನ್ನು ಸನ್ಮಾನಿಸುವ ಕಾರ್ಯಕ್ರಮ ನಡೆಯಿತು .ಸೆ.20ರಂದು ಮಸೀದಿಯಲ್ಲಿ ಆಚರಿಸಿಕೊಂಡು ಬರುತ್ತಿರುವ ಜಲಾಲಿಯ್ಯ ರಾತೀಬ್ ಕಾರ್ಯಕ್ರಮದ ನೇತೃತ್ವವನ್ನು ಅಸ್ಸಯ್ಯದ್ ನಜ್ ಮುದ್ದೀನ್ ಪೂಕೋಯ ತಂಙಳ್ ಅಲ್ ಯಮಾನಿ ಅಲ್ ಖಾದ್ರಿ ವಹಿಸಿದರು.

ವಿಖಾಯ ಕಾರ್ಯಕರ್ತರನ್ನು ಬಹು ಅಸ್ಸಯ್ಯದ್ ಶರಫುದ್ದೀನ್ ಜಿಫ್ರಿ ತಂಙಳ್ ಕಲ್ಲಿಕೋಟೆ ಸನ್ಮಾನಿಸಿದರು.ಅಸ್ಸಯ್ಯದ್ ಮೊಹಮ್ಮದ್ ಶಾಫಿ ಪೂಕೋಯ ತಂಙಳ್ ವಯನಾಡ್ ದುವಾನೇರವೇರಿಸಿದರು.

ಬಹು ಷಾಹಜನ ಅಲ್ಅಝ್ಝರಿ ಕೇರಳ ಮುಖ್ಯ ಪ್ರಭಾಷಣ ಗೈದರು.ಜಮಾ ಅತ್ ಅಧ್ಯಕ್ಷ ಅಬ್ದುಲ್‌ ತೋಟಂಗರೆ, ಎಸ್ ಕೆ ಎಸ್ ಎಸ್ ಎಫ್ ಸಂಘಟನಾ ಕಾರ್ಯದರ್ಶಿ ಮುಬಶೀರ್ ಫಸಲ್ ಎಸ್ ಎಮ್ ,ಇಕ್ಬಾಲ್ ಎಸ್ .ಇ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು .

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ರಬ್ಬರ್ ಕ್ಷೇತ್ರಕ್ಕೆ ಹೊಸ ಅವಕಾಶ – ಈಗ ಅಸ್ಸಾಂ ದೇಶದ ಮೂರನೇ ಅತಿದೊಡ್ಡ ರಬ್ಬರ್ ಉತ್ಪಾದಕ ರಾಜ್ಯ
June 11, 2026
7:43 PM
by: ದ ರೂರಲ್ ಮಿರರ್.ಕಾಂ
ನಕಲಿ ಹೆಲಿಕಾಪ್ಟರ್ ಬುಕ್ಕಿಂಗ್ ಜಾಲ ಭೇದಿಸಿದ ದೆಹಲಿ ಪೊಲೀಸರು, ಮೂವರು ಬಂಧನ
June 11, 2026
7:36 PM
by: ದ ರೂರಲ್ ಮಿರರ್.ಕಾಂ
ಮಳೆಗಾಲದ ಎಚ್ಚರಿಕೆ: ರಸ್ತೆ ಡಿವೈಡರ್‌ಗಳ ಮೇಲಿನ ಫ್ಲೆಕ್ಸ್‌, ಬ್ಯಾನರ್‌ ತೆರವುಗೊಳಿಸಲು ಜಿಲ್ಲಾಧಿಕಾರಿ ಸೂಚನೆ
June 11, 2026
6:56 PM
by: ಮಿರರ್‌ ಡೆಸ್ಕ್
ಕೇರಳದಲ್ಲಿ ಜೂನ್ 12-13 ರಂದು ಭಾರೀ ಮಳೆ ಎಚ್ಚರಿಕೆ – ಬೆಂಗಳೂರು ಸೇರಿ ಕರ್ನಾಟಕದ ಹಲವು ಭಾಗಗಳಲ್ಲಿ ಉತ್ತಮ ಮಳೆ ಸಾಧ್ಯತೆ
June 11, 2026
4:50 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror