ಎಸ್ ಕೆ ಎಸ್ ಎಸ್ ಎಫ್ ಸ್ಥಾಪನಾ ದಿನ ಪ್ರಯುಕ್ತ ಅರಂತೋಡಿನಲ್ಲಿ ಧ್ವಜಾರೋಹಣ

February 19, 2020
3:21 PM

ಸುಳ್ಯ: ಅರಂತೋಡು ಎಸ್ ಕೆ ಎಸ್ ಎಸ್ ಎಫ್ ಶಾಖೆಯ ವತಿಯಿಂದ ಎಸ್ ಕೆ ಎಸ್ ಎಸ್ ಎಫ್ ಸ್ಥಾಪನಾ ದಿನವನ್ನು ಅರಂತೋಡು ಬದ್ರಿಯಾ ಜುಮ್ಮಾ ಮಸೀದಿ ವಠಾರದಲ್ಲಿ ನಡೆಸಲಾಯಿತು.

Advertisement
Advertisement

ಧ್ವಜಾರೋಹಣವನ್ನು ಅರಂತೋಡು ಬದ್ರಿಯಾ ಜುಮ್ಮಾ ಮಸೀದಿ ಅಧ್ಯಕ್ಷ ರಾದ ಅಶ್ರಫ್ ಗುಂಡಿ ನೇರವೇರಿಸಿದರು. ಮಸೀದಿ ಖತೀಬರಾದ ಬಹು ಅಲ್ ಹಾಜ್ ಇಸ್ ಹಾಕ್ ಬಾಖವಿ ದುವಾ ನೇರವೇರಿಸಿದರು. ನವಾಝ್ ದಾರಿಮಿ, ಬಶೀರ್ ದಾರಿಮಿ , ಕಾರ್ಯದರ್ಶಿ ಕೆ.ಎಮ್ ಮೂಸಾನ್, ಅಬೂಬಕ್ಕರ್ ಪಾರೆಕ್ಕಲ್, ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೇಶನ್ ಅಧ್ಯಕ್ಷ ಅಬ್ದುಲ್‌ ಮಜೀದ್ , ಉಪಾಧ್ಯಕ್ಷ ಶರೀಫ್ ಕುಕ್ಕುಂಬಳ, ಎಸ್ ಕೆ ಎಸ್ ಎಸ್ ಎಫ್ ಅಧ್ಯಕ್ಷ ತಾಜುದ್ದೀನ್ ಅರಂತೋಡು, ಕಾರ್ಯದರ್ಶಿ ಜುಬೈರ್, ಅಮೀರ್ ಕುಕ್ಕುಂಬಳ, ಅಶೀಕ್ ಕುಕ್ಕುಂಬಳ ಉಪಸ್ಥಿತರಿದ್ದರು. ಮದರಸ ವಿದ್ಯಾರ್ಥಿಗಳು ಭಾಗವಸಿದರು. ಕಾರ್ಯದರ್ಶಿ ಜುಬೈರ್ ಸ್ವಾಗತಿಸಿ ವಂದಿಸಿದರು.

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗ್ರಾಮ ಪಂಚಾಯ್ತಿಗೊಂದು ಕೆಪಿಎಸ್ ಶಾಲೆ | ಮುಂದಿನ ದಿನಗಳಲ್ಲಿ 500 ಕೆಪಿಎಸ್ ಶಾಲೆ ಆರಂಭ
June 6, 2025
9:19 PM
by: The Rural Mirror ಸುದ್ದಿಜಾಲ
ಅಸುರಕ್ಷಿತ ಜಾಲತಾಣಗಳಲ್ಲಿ ವಹಿವಾಟು ನಡೆಸದಂತೆ ಸಾರ್ವಜನಿಕರು ಎಚ್ಚರವಾಗಿರಬೇಕು
June 6, 2025
9:10 PM
by: The Rural Mirror ಸುದ್ದಿಜಾಲ
ಯಾದಗಿರಿ ಜಿಲ್ಲೆಯಲ್ಲಿ 3 ಲಕ್ಷ ಹೆಕ್ಟೇರ್ ನೀರಾವರಿ ಪ್ರದೇಶ
June 6, 2025
8:52 PM
by: The Rural Mirror ಸುದ್ದಿಜಾಲ
ಮೈಸೂರಿನಲ್ಲಿ 44 ನೂತನ ವಿದ್ಯುತ್‌ ಉಪಸ್ಥಾವರ ಸ್ಥಾಪನೆ
June 6, 2025
8:46 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group