ಸುಳ್ಯ: ಎಸ್ಸಿ-ಎಸ್ಟಿ ಕಲ್ಯಾಣ ಸಮಿತಿಗೆ ಸುಳ್ಯ ಕ್ಷೇತ್ರದ ಶಾಸಕ ಎಸ್. ಅಂಗಾರ ಅವರನ್ನು ಅಧ್ಯಕ್ಷರನ್ನಾಗಿ ಸರಕಾರವು ನೇಮಕ ಮಾಡಲಾಗಿದೆ.
Advertisement
ಸರಕಾರವು ಇದೀಗ ವಿವಿಧ ಸಮಿತಿಗಳಿಗೆ, ನಿಮಗ ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ನಡೆಸುತ್ತಿದೆ. ಶಾಸಕ ಅಂಗಾರ ಅವರಿಗೆ ಸಚಿವ ಸ್ಥಾನ ಲಭ್ಯವಾಗಬೇಕು ಎಂದು ಸುಳ್ಯ ಮಂಡಲ ಬಿಜೆಪಿ ಒತ್ತಾಯ ಮಾಡಿತ್ತು. ಇದೇ ಹಿನ್ನೆಲೆಯಲ್ಲಿ ಅಸಹಕಾರ ಚಳುವಳಿಯೂ ನಡೆದಿತ್ತು. ಇದೀಗ ಅಂಗಾರ ಅವರಿಗೆ ಎಸ್ಸಿ-ಎಸ್ಟಿ ಕಲ್ಯಾಣ ಸಮಿತಿ ಅಧ್ಯಕ್ಷತೆ ಲಭ್ಯವಾಗಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement