ಏ.2 ಮಧ್ಯಾಹ್ನ 12.30 ರಿಂದ ವಾಹನ ಸಂಚಾರಕ್ಕೆ ಸಂಪೂರ್ಣ ನಿಷೇಧ- ಡಾ. ಪಿ . ಎಸ್. ಹರ್ಷಾ

April 2, 2020
1:05 PM

ಮಂಗಳೂರು: ದೇಶಾದ್ಯಂತ ಕೊರೋನಾ ವೈರಸ್ ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಲಾಕ್ ಡೌನ್ ಘೋಷಿಸಿರುವ ಹಿನ್ನಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ವಾಹನ ಸಂಚಾರ ನಿರ್ಬಂಧವಿದ್ದರೂ ಸಾರ್ವಜನಿಕರು ಅನಗತ್ಯವಾಗಿ ಸಂಚರಿಸುತ್ತಿರುವುದು ಕಂಡುಬರುತ್ತಿದೆ. ಹೀಗಾಗಿ ದ್ವಿಚಕ್ರ ವಾಹನಗಳು, ಕಾರುಗಳು, ಖಾಸಗಿ ವಾಹನಗಳ ಸಂಚಾರವನ್ನು ಏ. 2 ರ ಮದ್ಯಾಹ್ನ 12.30ರ ನಂತರ ಸಂಪೂರ್ಣ ನಿಷೇಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ. ಪಿ. ಎಸ್ ಹರ್ಷಾ ತಿಳಿಸಿದ್ದಾರೆ.

ತುರ್ತು ವೈದ್ಯಕೀಯ ಅಗತ್ಯಗಳಿಗಾಗಿ ಸಾರ್ವಜನಿಕರು ಆಂಬುಲೆನ್ಸ್ ಸೇವೆಗಳನ್ನು ಬಳಸಬಹುದು. ವಿವರವಾದ ಸಲಹೆಯನ್ನು ಶೀಘ್ರದಲ್ಲೇ ಜಿಲ್ಲಾಡಳಿತ ಹೊರಡಿಸಲಿದೆ ಎಂದು ತಿಳಿಸಿದ ಅವರು ಎಲ್ಲರೂ ಸಹಕರಿಸಲು ಮನವಿ ಮಾಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗ್ರಾಮಸಭೆಗೆ ಜನ ಯಾಕೆ ಬರುತ್ತಿಲ್ಲ? ಗ್ರಾಮಸಭೆಗಳು ಔಪಚಾರಿಕತೆಗೆ ಸೀಮಿತವೇ?
July 2, 2026
11:23 AM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಚುರುಕುಗೊಂಡ ನೈಋತ್ಯ ಮುಂಗಾರು – ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆ ಮುಂದುವರಿಕೆ
July 1, 2026
7:06 PM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ – ಜುಲೈ 2 ರಂದು ಅಂಗನವಾಡಿ, ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 1, 2026
6:41 PM
by: ದ ರೂರಲ್ ಮಿರರ್.ಕಾಂ
ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿ ತಡೆ – ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಗೆ ವರ್ತಕರ ಮನವಿ
July 1, 2026
2:57 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror