ಏನೆಕಲ್ :ಮೀನು ಹಿಡಿಯಲು ಬಂದವರು ಪೊಲೀಸ್ ಬಲೆಗೆ

October 12, 2019
1:07 PM

ಸುಬ್ರಹ್ಮಣ್ಯ : ಏನೆಕಲ್ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಬಚ್ಚನಾಯಕ ದೇವಳದ ಮುಂಭಾಗದ ನದಿಯಲ್ಲಿನ ದೇವರ ಗುಂಡಿಗೆ ಮೀನು ಹಿಡಿಯಲು ಬಂದಿದ್ದ ಐವರು ವ್ಯಕ್ತಿಗಳು ಪೊಲೀಸ್ ಬಲೆಗೆ ಬಿದ್ದ ಘಟನೆ ನಡೆದಿದೆ .

ಬಂಧಿತ ವ್ಯಕ್ತಿಗಳು ಬೆಳ್ತಂಗಡಿ ನಿವಾಸಿ ಇಸ್ಮಾಯಿಲ್(45) ಉಪ್ಪಿನಂಗಡಿ ನಿವಾಸಿಗಳಾದ ನೌಷಾದ್(28) ಫವಾಝ (25)ಇಬ್ರಾಹಿಂ (32)ಹಾಗೂ ಸ್ಥಳೀಯ ಏನೆಕಲ್ ನಿವಾಸಿ ಕೇಶವ ಮಾದನ ಮನೆ (40) ಎಂಬವರಾಗಿದ್ಧಾರೆ. ಗುರುವಾರ ರಾತ್ರಿ ವೇಳೆ ಐವರು ನದಿಯಲ್ಲಿ ದೇವರ ಮೀನು ಇರುವ ಜಾಗದಲ್ಲಿ ಗಾಳ ಹಾಕುತ್ತಿದ್ದುದನ್ನು ಸ್ಥಳೀಯರು ಗಮನಿಸಿದ್ದಾರೆ .ಕೂಡಲೇ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿದೆ.ಮಾಹಿತಿ ಮೇರೆಗೆ ಸ್ಥಳಕ್ಕೆ ತೆರಳಿದ ಸುಬ್ರಹ್ಮಣ್ಯ ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ .ಸ್ಥಳೀಯರ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊoಡಿದದ್ಧಾರೆ.ಶುಕ್ರವಾರ ಕಡಬ ತಹಸೀಲ್ದಾರ್ ಕಚೇರಿಗೆ ಒಪ್ಪಿಸಲಾಗಿದ್ದು ಬಳಿಕ ಅವರು ಜಾಮೀನು ಮೂಲಕ ಬಿಡುಗಡೆಯಾಗಿದ್ಧಾರೆ ಎನ್ನಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ
June 2, 2026
11:08 AM
by: ದ ರೂರಲ್ ಮಿರರ್.ಕಾಂ
ಒಂದು ದಿನದ ತೀವ್ರ ಬಿಸಿಲು 3,400 ಹೆಚ್ಚುವರಿ ಸಾವುಗಳಿಗೆ ಕಾರಣ…? ಭಾರತದ ಬಗ್ಗೆ ಬೆಚ್ಚಿಬೀಳಿಸುವ ಅಧ್ಯಯನ
June 2, 2026
7:05 AM
by: ದ ರೂರಲ್ ಮಿರರ್.ಕಾಂ
ಹವಾಮಾನ ಬಿಕ್ಕಟ್ಟಿನ ನಡುವೆಯೂ ಕೃಷಿ ಉಳಿಸುವ ದಾರಿ ಕಂಡುಕೊಂಡ ದಕ್ಷಿಣ ಏಷ್ಯಾ ದೇಶಗಳು – ಸ್ಥಳೀಯ ಆವಿಷ್ಕಾರಗಳಿಗೆ ಹೆಚ್ಚಿದ ಮಹತ್ವ
June 2, 2026
6:57 AM
by: ದ ರೂರಲ್ ಮಿರರ್.ಕಾಂ
ಮುಂಗಾರು ಅಧಿಕೃತ ದಿನಾಂಕ ತಪ್ಪಿತು..! ಜೂನ್ ಮೊದಲ ವಾರದ ಬಳಿಕವೇ ಭಾರೀ ಮಳೆ ಸಾಧ್ಯತೆ ಎಂದ ಸ್ಕೈಮೆಟ್
June 1, 2026
9:02 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror