ಐವರ್ನಾಡು : ಮರ ತೆರವು

September 11, 2019
12:33 PM

ಐವರ್ನಾಡು : ರಸ್ತೆಗೆ ಬಿದ್ದ ಮರವನ್ನು ಕೆ ಎಸ್ ಎಸ್ ವಿಖಾಯ ಶಂಸುಲ್ ಉಲಮಾ ಟ್ರಸ್ಟ್ ಬೆಳ್ಳಾರೆ ಕಾರ್ಯಕರ್ತರು ತೆರವುಗೊಳಿಸಿದರು.

Advertisement
Advertisement

ಬೆಳ್ಳಾರೆಯಿಂದ ಸುಳ್ಯಕ್ಕೆ ಹಾದು ಹೋಗುವ ಐವರ್ನಾಡು ರಸ್ತೆಯಲ್ಲಿ ಮರವೊಂದು ರಸ್ತೆಗೆ ಬಿದ್ದು ಸಂಚಾರಕ್ಕೆ ಅಡಚಣೆಯಾಗಿತ್ತು . ಇದನ್ನ ಮನಗಂಡ ಎಸ್ ಕೆ ಎಸ್ ಎಸ್ ಎಫ್ ವಿಖಾಯ ಹಾಗೂ ಶಂಸುಲ್ ಉಲಮಾ ಟ್ರಸ್ಟ್ ಬೆಳ್ಳಾರೆ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿ ಮರವನ್ನ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದರು .

ತೆರವು ಕಾರ್ಯದಲ್ಲಿ ಜಮಾಲುದ್ದೀನ್ ಕೆ ಎಸ್ , ಸೂಫಿ ಕೆ ಎಸ್ , ಅಝರುದ್ದೀನ್ ಬೆಳ್ಳಾರೆ , ಜಮಾಲ್ ಮಣಿಮಜಲು , ಸಿದ್ದೀಖ್ ಮಾಲೆಂಗೇರಿ , ಶಾಫಿ ಕಲ್ಲೋಣಿ , ಸಫ್ರಿದ್ ಬೆಳ್ಳಾರೆ ಪಾಲ್ಗೊಂಡಿದ್ದರು.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅರಣ್ಯವಾಸಿಗಳು, ಬುಡಕಟ್ಟು ಜನಾಂಗದವರಿಗೆ ಕಾಡಿನಲ್ಲಿ ಜಾನುವಾರು ಮೇಯಿಸಲು ಅವಕಾಶ
July 24, 2025
11:13 PM
by: The Rural Mirror ಸುದ್ದಿಜಾಲ
ದ.ಕ. ಜಿಲ್ಲೆಯಲ್ಲಿ ಕೆಂಪುಕಲ್ಲು, ಮರಳಿನ ಅಭಾವ | ಸಂಕಷ್ಟ ಎದುರಿಸುತ್ತಿರುವ ಜನಸಾಮಾನ್ಯರು | ರಾಜ್ಯ ಸರ್ಕಾರ ಕೂಡಲೇ ಅಗತ್ಯ ಕ್ರಮಕೈಗೊಳ್ಳಲು ಸಂಸದ ಬ್ರಿಜೇಶ್‌ ಚೌಟ ಒತ್ತಾಯ |
July 24, 2025
10:40 PM
by: The Rural Mirror ಸುದ್ದಿಜಾಲ
ಅಡಿಕೆಗೆ ಕೊಳೆರೋಗ ಇದೆಯೇ…? | ಮಾಹಿತಿ ದಾಖಲಿಸಬಹುದೇ…?
July 24, 2025
5:20 PM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಕೊಳೆರೋಗ | ಮಳೆಯಲ್ಲೂ ಇವರು ಔಷಧಿ ಸಿಂಪಡಿಸುತ್ತಾರೆ..!
July 24, 2025
4:42 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group