ಕಡಬ ಆ್ಯಸಿಡ್ ದಾಳಿ ಪ್ರಕರಣ : ಆರೋಪಿ ಪರ ವಕಾಲತ್ತು ವಹಿಸದಂತೆ ನೀತಿ ತಂಡದಿಂದ ಪುತ್ತೂರು ಬಾರ್ ಕೌನ್ಸಿಲ್ ಗೆ ಮನವಿ

January 31, 2020
1:59 PM

ಕಡಬ: ಕಡಬ ತಾಲೂಕಿನ ಕೋಡಿಂಬಾಳದ ಕೊಠಾರಿ ನಿವಾಸಿ ಸ್ವಪ್ನಾ ಹಾಗೂ ಅವರ ಮೂರು ವರ್ಷದ ಮಗುವಿನ ಮೇಲೆ ನಡೆದ ಆ್ಯಸಿಡ್ ದಾಳಿಗೆ ಸಂಬಂಧಿಸಿದಂತೆ ಸಂತ್ರಸ್ತರಿಗೆ ಮಾನವೀಯತೆಯ ದೃಷ್ಟಿಯಿಂದ ನ್ಯಾಯ ದೊರಕಿಸಿ ಕೊಡುವಂತೆ ಮತ್ತು ಆರೋಪಿ ಪರ ವಕಾಲತ್ತು ವಹಿಸಬಾರದೆಂದು ನೀತಿ ತಂಡದಿಂದ ಪುತ್ತೂರು ಬಾರ್ ಕೌನ್ಸಿಲ್ ಗೆ ಮನವಿಯನ್ನು ನೀಡಲಾಯಿತು.

Advertisement
Advertisement
Advertisement
Advertisement
Advertisement

ಪುತ್ತೂರು ತಾಲೂಕು ವಕೀಲರ ಸಂಘದ ಅಧ್ಯಕ್ಷರಾದ ಮನೋಹರ್ ಕೆ.ವಿ ಅವರಿಗೆ ದಕ್ಷಿಣ ಕನ್ನಡ ನೀತಿ ತಂಡದ ಸಂಘಟನಾ ಕಾರ್ಯದರ್ಶಿ ಜೋಸ್ ತೋಮಸ್ ರವರು ಮನವಿಯನ್ನು ನೀಡಿ ಸಂತ್ರಸ್ತ ಮಹಿಳೆ ಹಾಗೂ ಮಗುವಿಗೆ ನ್ಯಾಯ ಒದಗಿಸಲು ಪುತ್ತೂರು ವಕೀಲರ ಸಂಘವು ಬೆಂಬಲ ನೀಡಬೇಕೆಂದು ವಿನಂತಿ ಮಾಡಿದರು. ಇದಕ್ಕೆ ಪೂರಕವಾಗಿ ಮಾತನಾಡಿದ ವಕೀಲರ ಸಂಘದ ಅಧ್ಯಕ್ಷರಾದ ಮನೋಹರ್ ಕೆ.ವಿ ಹಾಗೂ ಪದಾಧಿಕಾರಿಗಳು ನ್ಯಾಯಯುತವಾಗಿ ಸ್ಪಂದಿಸುವ ಭರವಸೆಯನ್ನು ನೀಡಿದರು. ಪುತ್ತೂರು ವಕೀಲರ ಸಂಘದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಾರ್ಚ್ ಆರಂಭದಲ್ಲೇ ರಾಜ್ಯದ ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚಳ
March 4, 2025
10:11 PM
by: The Rural Mirror ಸುದ್ದಿಜಾಲ
ಅಡಿಕೆ ಎಲೆಚುಕ್ಕಿ ರೋಗ | ಸರ್ಕಾರದಿಂದ ಪ್ರತ್ಯೇಕ ಪರಿಹಾರ ಇಲ್ಲ | ಡಿಸೀಸ್‌ ಫಾರ್ಕಾಸ್ಟ್‌ ಮಾಡಲು ವಿಧಾನ ಪರಿಷತ್‌ ಸದಸ್ಯ ಕಿಶೋರ್‌ ಕುಮಾರ್‌ ಬೊಟ್ಯಾಡಿ ಒತ್ತಾಯ |
March 4, 2025
3:30 PM
by: ದ ರೂರಲ್ ಮಿರರ್.ಕಾಂ
ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ
March 4, 2025
2:33 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 04-03-2025 | ಮಾ.8 ರವರೆಗೆ ಮಳೆ ಲಕ್ಷಣ ಇಲ್ಲ | ಬಿಸಿಲಿನ ವಾತಾವರಣ ಮುಂದುವರಿಕೆ |
March 4, 2025
12:55 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror