ಕಡಬ : ಯುವಬ್ರಿಗೆಡ್ ವತಿಯಿಂದ ಆರ್ಟಿಕಲ್ 370 ಹಾಗೂ 35ಎ ವಿಧಿಯ ಬಗ್ಗೆ ಉಪನ್ಯಾಸ

September 25, 2019
10:23 AM

ಕಡಬ: ಯುವಬ್ರಿಗೆಡ್ ವತಿಯಿಂದ ಕಡಬದಲ್ಲಿ   “ಆರಿತು ಕಾಶ್ಮೀರದ ಬೆಂಕಿ”  ಎಂಬ ವಿಷಯದ ಬಗ್ಗೆ ಚಕ್ರವರ್ತಿ ಸೂಲಿಬೆಲೆ ಅವರಿಂದ ಉಪನ್ಯಾಸ ಕಾರ್ಯಕ್ರಮ ನಡೆಯಿತು.

Advertisement
Advertisement

ಕಡಬದ ದುರ್ಗಂಬಿಕಾ ದೇವಸ್ಥಾನದ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ  ಆರಂಭದಲ್ಲಿ  ಭಾರತ ಮಾತೆಯ ಫೋಟೋಗೆ ವಂದನೆ ಹಾಗೂ  ಸೈನಿಕರರಿಗೆ ಸನ್ಮಾನ ನಡೆಯಿತು,. ನಂತರ ಚಕ್ರವರ್ತಿ ಸೂಲಿಬೆಲೆ ಅವರಿಂದ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಸಭಾಂಗಣ ಪೂರ್ತಿ ತುಂಬಿದ್ದು ಆಸಕ್ತಿಯಿಂದ ಕಾಶ್ಮೀರದ ಸಂಗತಿಗಳನ್ನು  ಆಗಮಿಸಿದ ಜನರು ಕೇಳಿದರು.
ಕಾರ್ಯಕ್ರಮದಲ್ಲಿ ಕಾಶಿನಾಥ ಗೋಗಡೆ ಸ್ವಾಗತಿಸಿ  ಗಿರೀಶ್ ಕೋರುಂದೂರು ವಂದಿಸಿದರು. ಮಹೇಶ್ ನಿಟಿಲಾಪುರ  ನಿರೂಪಿಸಿದರು.ರಾಮ್ ಚರಣ್ ವಂದೇ ಮಾತರಂ ಹಾಡಿದರು.

 

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದ ಮಾವು ಬೆಳೆಗಾರರ ನೆರವಿಗೆ ಮನವಿ | 3 ಲಕ್ಷ ಸಿಬ್ಬಂದಿಗಳಿಗೆ ನಗದುರಹಿತ  ಆರೋಗ್ಯ ಯೋಜನೆ | ರಾಜ್ಯದ ದುರ್ಗಮ ಪ್ರದೇಶಗಳಿಗೆ ಸಂಚಾರಿ ಆರೋಗ್ಯ ಘಟಕ |
June 19, 2025
10:59 PM
by: The Rural Mirror ಸುದ್ದಿಜಾಲ
ಭಾರತದ ಕಾಫಿ ರಫ್ತು ಶೇಕಡ 40 ರಷ್ಟು ವೃದ್ಧಿ | ಒಡಿಶಾ, ಈಶಾನ್ಯ ರಾಜ್ಯಗಳಲ್ಲಿ ಕಾಫಿ ಬೆಳೆಯುವ ಬಗ್ಗೆ ಪ್ರಯೋಗ
June 19, 2025
10:48 PM
by: The Rural Mirror ಸುದ್ದಿಜಾಲ
ಏಕೆ ಕೆಲವು ಹಿಂಡಿ ದನಗಳಿಗೆ ಹಿಡಿಸುವುದಿಲ್ಲ…?
June 19, 2025
9:51 PM
by: ಎ ಪಿ ಸದಾಶಿವ ಮರಿಕೆ
ಒಂದು ಮೊಟ್ಟೆಯ ಕತೆ | ಮಕ್ಕಳಿಗೆ ಸರ್ಕಾರ ನೀಡುವ ಮೊಟ್ಟೆ ಶಿಕ್ಷಕರಿಗೆ ತಲೆನೋವು ಏಕೆ..?
June 19, 2025
9:11 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group