ಕನಕಮಜಲು ಮಕ್ಕಳ ದಿನಾಚರಣೆ

November 16, 2019
10:45 AM

ಕನಕಮಜಲು: ನೆಹರು ಯುವಕೇಂದ್ರ ಮಂಗಳೂರು, ಮತ್ತು ಯುವಜನ ವಿಕಾಸ ಕೇಂದ್ರ ಯುವಕ ಮಂಡಲ(ರಿ) ಕನಕಮಜಲು ಮತ್ತು ಅಂಗನವಾಡಿ ಕೇಂದ್ರ ಕನಕಮಜಲು ಇದರ ಆಶ್ರಯದಲ್ಲಿ ಮಕ್ಕಳ ದಿನಾಚರಣೆ ಹಾಗು ಯುವಕೇಂದ್ರ ಸ್ಥಾಪನಾ ದಿನಾಚರಣೆಯನ್ನು ನ. 14 ರಂದು ಕನಕಮಜಲಿನ ಅಂಗನವಾಡಿ ಕೇಂದ್ರದಲ್ಲಿ ನಡೆಯಸಲಾಯಿತು.

ಇದರ ಪ್ರಯುಕ್ತ ಪುಟಾಣಿ ಮಕ್ಕಳಿಗೆ ಆಟೋಟ ಸ್ಪರ್ಧೆ ನಡೆಸಿ ಬಹುಮಾನವನ್ನು ವಿತರಿಸಿ, ಸಿಹಿ ತಿಂಡಿಯನ್ನು ವಿತರಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರು ಶ್ರೀಧರ್ ಕುತ್ಯಾಳ, ಯುವಕ ಮಂಡಲದ ಕಾರ್ಯದರ್ಶಿ ಬಾಲಚಂದ್ರ ನೆಡಿಲು, ಬಾಲವಿಕಾಸ ಸಮಿತಿ ಅಧ್ಯಕ್ಷೆ ಧರ್ಮವತಿ ಕುತ್ಯಾಳ, ಅಂಗನವಾಡಿ ಕಾರ್ಯಕರ್ತೆ ಹೇಮಾವತಿ ಕಾಪಿಲ ಹಾಗೆ ಯುವಕ ಮಂಡಲದ ಸದಸ್ಯರು ಮತ್ತು ಪುಟಾಣಿ ಮಕ್ಕಳು ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ಹೇಮಾವತಿ ಕಾಪಿಲ ಸ್ವಾಗತಿಸಿ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?
March 29, 2026
2:48 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!
March 28, 2026
2:03 PM
by: ಸಾಯಿಶೇಖರ್ ಕರಿಕಳ
ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!
March 28, 2026
11:07 AM
by: ಮಿರರ್‌ ಡೆಸ್ಕ್
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ
March 28, 2026
7:38 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror