ಕನಕಮಜಲು ಮಕ್ಕಳ ದಿನಾಚರಣೆ

November 16, 2019
10:45 AM

ಕನಕಮಜಲು: ನೆಹರು ಯುವಕೇಂದ್ರ ಮಂಗಳೂರು, ಮತ್ತು ಯುವಜನ ವಿಕಾಸ ಕೇಂದ್ರ ಯುವಕ ಮಂಡಲ(ರಿ) ಕನಕಮಜಲು ಮತ್ತು ಅಂಗನವಾಡಿ ಕೇಂದ್ರ ಕನಕಮಜಲು ಇದರ ಆಶ್ರಯದಲ್ಲಿ ಮಕ್ಕಳ ದಿನಾಚರಣೆ ಹಾಗು ಯುವಕೇಂದ್ರ ಸ್ಥಾಪನಾ ದಿನಾಚರಣೆಯನ್ನು ನ. 14 ರಂದು ಕನಕಮಜಲಿನ ಅಂಗನವಾಡಿ ಕೇಂದ್ರದಲ್ಲಿ ನಡೆಯಸಲಾಯಿತು.

Advertisement

ಇದರ ಪ್ರಯುಕ್ತ ಪುಟಾಣಿ ಮಕ್ಕಳಿಗೆ ಆಟೋಟ ಸ್ಪರ್ಧೆ ನಡೆಸಿ ಬಹುಮಾನವನ್ನು ವಿತರಿಸಿ, ಸಿಹಿ ತಿಂಡಿಯನ್ನು ವಿತರಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರು ಶ್ರೀಧರ್ ಕುತ್ಯಾಳ, ಯುವಕ ಮಂಡಲದ ಕಾರ್ಯದರ್ಶಿ ಬಾಲಚಂದ್ರ ನೆಡಿಲು, ಬಾಲವಿಕಾಸ ಸಮಿತಿ ಅಧ್ಯಕ್ಷೆ ಧರ್ಮವತಿ ಕುತ್ಯಾಳ, ಅಂಗನವಾಡಿ ಕಾರ್ಯಕರ್ತೆ ಹೇಮಾವತಿ ಕಾಪಿಲ ಹಾಗೆ ಯುವಕ ಮಂಡಲದ ಸದಸ್ಯರು ಮತ್ತು ಪುಟಾಣಿ ಮಕ್ಕಳು ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ಹೇಮಾವತಿ ಕಾಪಿಲ ಸ್ವಾಗತಿಸಿ ವಂದಿಸಿದರು.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಆಪರೇಷನ್ ಸಿಂದೂರ್ ಕೇವಲ ಹೆಸರಲ್ಲ, ಅದು ದೇಶದ ಜನರ ಸಾಮೂಹಿಕ ಭಾವನೆ – ಪ್ರಧಾನಿ ನರೇಂದ್ರ ಮೋದಿ
May 12, 2025
10:14 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 12-05-2025 | ಇಂದು ರಾಜ್ಯದಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ
May 12, 2025
2:17 PM
by: ಸಾಯಿಶೇಖರ್ ಕರಿಕಳ
ಕೃಷಿ ಅಕಾಡೆಮಿ ರಚನೆ – ಮುಳಿಯ ಕೃಷಿ ಗೋಷ್ಟಿಯಲ್ಲಿ ಕೇಶವ ಪ್ರಸಾದ್ ಮುಳಿಯ |
May 12, 2025
11:31 AM
by: ದ ರೂರಲ್ ಮಿರರ್.ಕಾಂ
ರಾಶಿಗಳಿಗೆ ಲಕ್ಷ್ಮಿದೇವಿ ಆಶೀರ್ವಾದದಿಂದ ಅಪಾರ ಸಂಪತ್ತು ಪ್ರಾಪ್ತಿ | ಏನು ಮಾಡ್ಬೇಕು? |
May 12, 2025
7:32 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group