ಕನಕಮಜಲು ಯುವಕ ಮಂಡಲ ವತಿಯಿಂದ ಜಲಸಂರಕ್ಷಣಾ ಕಾರ್ಯಕ್ರಮ

July 26, 2019
2:51 PM

ಜಾಲ್ಸೂರು: ಕನಕಮಜಲು ಯುವಕ ಮಂಡಲದ ವತಿಯಿಂದ ಆನೆಗುಂಡಿ ರಕ್ಷಿತಾರಣ್ಯದ ಬಳಿಯ  ಪಾಳುಬಾವಿಗೆ ಹರಿದುಹೋಗುವ ನೀರಿಗೆ ಪೈಪ್ ಅಳವಡಿಸಿ ಬಾವಿಗೆ ಹರಿಸುವ ಮೂಲಕ ಜಲ ಸಂರಕ್ಷಣಾ ಕಾರ್ಯಕ್ರಮವು  ನಡೆಯಿತು. ಈ ಸಂದರ್ಭದಲ್ಲಿ ಯುವಕ ಮಂಡಲದ ಗೌರವ ಸಲಹೆಗಾರ ಲಕ್ಷ್ಮೀನಾರಾಯಣ ಕಜೆಗದ್ದೆ, ಅಧ್ಯಕ್ಷ ಜಯಪ್ರಸಾದ್ ಕಾರಿಂಜ, ಕಾರ್ಯದರ್ಶಿ ಬಾಲಚಂದ್ರ ನೆಡಿಲು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Advertisement
Advertisement
Advertisement
Advertisement

 

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು ಅಧಿಕ
February 25, 2025
7:20 AM
by: ದ ರೂರಲ್ ಮಿರರ್.ಕಾಂ
ಸರ್ಕಾರಿ ಬಸ್ ನಿರ್ವಾಹಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ
February 25, 2025
7:10 AM
by: The Rural Mirror ಸುದ್ದಿಜಾಲ
ಕೃಷಿ ವಿಶ್ವವಿದ್ಯಾಲಯಗಳು ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡಬೇಕು
February 25, 2025
7:05 AM
by: The Rural Mirror ಸುದ್ದಿಜಾಲ
ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |
February 24, 2025
10:54 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror