ಕನ್ನಡ ಮಣ್ಣಿನ ಮಾರಿ ಕಳೆಯಲು ಈಗ ಬರುತ್ತಿದ್ದಾನೆ ಕೇರಳದ `ಕಳೆಂಜ’

July 30, 2019
8:00 AM

ನಮ್ಮ ನಾಡಿನ ಸಂಸ್ಕೃತಿ-ಸಂಪ್ರದಾಯ, ಆಚಾರ-ಆಚರಣೆ, ನಂಬಿಕೆ-ಶ್ರದ್ಧೆ ಎಲ್ಲವೂ ನಮ್ಮ ಮನಸ್ಸನ್ನು ಗಟ್ಟಿ ಮಾಡುವ ಹಾಗು ಭರವಸೆಯ ಕಡೆಗೆ ನೋಟ ಹರಿಸುವ ಸದುದ್ದೇಶ ಕಾಣುತ್ತದೆ. ಹೇಗೇ ನೋಡಿ ಒಂದು ಆಚರಣೆ , ನಂಬಿಕೆ, ಸಂಪ್ರದಾಯದ ಹಿಂದೆ ಒಂದು ಸಂದೇಶ ಇರುತ್ತದೆ. ಆಧುನಿಕ ಯುಗದಲ್ಲೂ ಅದು ವಿಶೇಷ , ಸಿಲ್ಲಿ ವಿಷಯ ಅಂತ ಅನಿಸಿದರೂ ಆಳಕ್ಕೆ ಇಳಿದಾಗ ಸಮಸ್ತ ಸಮಾಜಕ್ಕೆ, ಸಮುದಾಯಕ್ಕೆ ಭರವಸೆ ನೀಡುತ್ತದೆ. ಇದೇ ಅಲ್ಲವೇ ಆಗಬೇಕಾದ್ದು ? ಇಂತಹ ಭರವಸೆ ನೀಡುವ ಆಚರಣೆಯ ಕಡೆಗೆ ಫೋಕಸ್..

Advertisement
Advertisement

 


 

ಸುಳ್ಯ: ಕರ್ನಾಟಕದ ಮಣ್ಣಿನ ಮಾರಿಯನ್ನು ಕಳೆಯಲು ನೆರೆಯ ಕೇರಳದ ಭೂತ…!

ಆಟಿ ತಿಂಗಳಲ್ಲಿ ಜನರ ಜೀವನದಲ್ಲಿ ಉಂಟಾಗುವ ರೋಗ-ರುಜಿನ, ಕಷ್ಟ ಕಾರ್ಪಣ್ಯಗಳ ಪರಿಹಾರಕ್ಕಾಗಿ `ಆಡಿ ವೇಡನ್’ (ಕಳೆಂಜ) ಎಂಬ ಕೇರಳ ನಾಡಿನ ಭೂತ ಕನ್ನಡ ನಾಡಿನ ಮಣ್ಣನ್ನು ಪಾವನಗೊಳಿಸುತಿದೆ. ನಾಡಿನೆಲ್ಲೆಡೆ ತುಳುನಾಡಿನ ಆಟಿಕಳೆಂಜ ಆಟಿ ತಿಂಗಳ ಮಾರಿ ಕಳೆಯಲು ಮನೆ ಮನೆ ಬರುವುದು ವಾಡಿಕೆ. ಜೊತೆಗೆ ನೆರೆಯ ಕೇರಳದ ಕಳೆಂಜನೂ ಸುಳ್ಯ ತಾಲೂಕಿನ ಗಡಿ ಗ್ರಾಮಗಳ ಮನೆ ಮನೆ ತಿರುಗಾಟ ಮಾಡುತ್ತಿದೆ.

Advertisement

ಗಡಿ ಪ್ರದೇಶವಾದ ಕೋಲ್ಚಾರಿನ ಕುಂಞಕಣ್ಣನ್ ಮತ್ತು ಅಡೂರಿನ ಸುಧಾಕರನ್ ನೇತೃತ್ವದಲ್ಲಿ ಪ್ರತಿ ವರ್ಷವೂ ಆಡಿ ವೇಡನ್ ಭೂತವನ್ನು ಕಟ್ಟಿ ಕರ್ನಾಟಕಕ್ಕೆ ಬರುತ್ತಾರೆ. ಆಟಿ ತಿಂಗಳ 15 ರವರೆಗೆ ಇವರು ಕರ್ನಾಟಕದ ಮಣ್ಣಿನಲ್ಲಿ ಮನೆ ಮನೆ ತಿರುಗಾಟ ಮಾಡಿ 15 ರ ಬಳಿಕ ಕೇರಳದ ಮನೆ ಮನೆ ಭೇಟಿಗೆ ಹೋಗುತ್ತಾರೆ. ಕುಂಞಕಣ್ಣನ್, ಸುಧಾಕರ ಮತ್ತು ಪೊಯಿನಾಚ್ಚಿಯ ಮುರಳಿ ನೇತೃತ್ವದಲ್ಲಿ ಆಟಿ ತಿಂಗಳ ಒಂದರಂದು ಇಲ್ಲಿನ ಮನೆಗಳಲ್ಲಿ ತಿರುಗಾಟ ಆರಂಭಿಸಿದ್ದಾರೆ. ಕುಂಞಕಣ್ಣನ್ ಮತ್ತು ಸುಧಾಕರನ್ ನೇತೃತ್ವದಲ್ಲಿ ಕಳೆದ 40 ವರ್ಷಗಳಿಂದಲೂ ಹೆಚ್ಚು ಕಾಲದಿಂದ ಸಂಪ್ರದಾಯದಂತೆ `ಆಡಿ ವೇಡನ್’ ಕೇರಳ ಮತ್ತು ಕರ್ನಾಟಕದ ಗ್ರಾಮಗಳ ಮನೆ ಮನೆಗಳಿಗೆ ಬರುತ್ತಾರೆ.

ಜನರು ಭಕ್ತಿ ಭಾವದಿಂದ ಈ ಕಳೆಂಜನನ್ನು ಸ್ವಾಗತಿಸುತ್ತಾರೆ. ಮನೆಯ ಮುಂದೆ ಉರಿಸಿಟ್ಟ ದೀಪದ ಮುಂದೆ ಚೆಂಡೆಯ ಮತ್ತು ಪಾಡ್ದನದ ತಾಳಕ್ಕೆ ಆಡಿವೇಡನ್ ಕುಣಿದು ಮನೆಯ ಮಾರಿಯನ್ನು ಕಳೆಯುತ್ತಾರೆ. ಇವರಿಗೆ ಹಣ, ಅಕ್ಕಿ, ತೆಂಗಿನ ಕಾಯಿ ಮತ್ತಿತರ ಫಲ ವಸ್ತುಗಳನ್ನು ನೀಡಿ ಕಳಿಸಲಾಗುತ್ತಿದೆ. ಶಿವನ ಮತ್ತು ಪಾರ್ವತಿಯ ಪ್ರತಿರೂಪಗಳಾದ ಆಡಿವೇಡನ್ ಆಟಿ ತಿಂಗಳಲ್ಲಿ ಬಂದು ಮನುಷ್ಯನಿಗೆ ಮತ್ತು ಪ್ರಕೃತಿಗೆ ಬಾದಿಸಿದ ಕಷ್ಟ ಕಾರ್ಪಣ್ಯವನ್ನು ದೂರ ಮಾಡುತ್ತಾರೆ ಎಂಬುದು ನಂಬಿಕೆ. ಪಾಶುಪತಾಸ್ತ್ರಕ್ಕಾಗಿ ತಪಸ್ಸು ಮಾಡಿದ್ದ ಅರ್ಜುನನ್ನು ಶಿವ ಮತ್ತು ಪಾರ್ವತಿ ಬೇಟೆಗಾರರ ವೇಷ ಧರಿಸಿ ಬಂದು ಪರೀಕ್ಷಿಸಿದ್ದರು. ಇದರ ಪ್ರತಿರೂಪವಾಗಿ ಆಟಿ ತಿಂಗಳಲ್ಲಿ `ಆಡಿ ವೇಡನ್’ ಮನೆ ಮನೆ ಭೇಟಿ ನೀಡಿ ಮಾರಿ ಕಳೆಯುತ್ತಾರೆ, ಕಷ್ಟ ಕಾರ್ಪಣ್ಯಗಳನ್ನು ದೂರ ಮಾಡಿ ಜೀವನದಲ್ಲಿ ಸಂತೋಷವನ್ನೂ, ಐಶ್ವರ್ಯವನ್ನೂ ಕೊಡ ಮಾಡುತ್ತಾನೆ ಎಂಬುದು ಜನರ ನಂಬಿಕೆ. ಕೆಲವು ಕಡೆಗಳಲ್ಲಿ ಶಿವ ಮತ್ತು ಪಾರ್ವತಿ ಎಂದು ಎರಡು ಕಳೆಂಜನನ್ನು ಕಟ್ಟಲಾಗುತ್ತದೆ. ಕೆಲವೆಡೆ ಒಂದು ಮಾತ್ರ ಇರುತ್ತದೆ.

ಆಧುನಿಕ ಜೀವನದ ಭರಾಟೆಯಲ್ಲೂ ಹಳೆಯ ಕಾಲದ ಸಂಪ್ರದಾಯ, ವಾಡಿಕೆಗಳು ಗ್ರಾಮೀಣ ಪ್ರದೇಶಗಳಲ್ಲಿ ಇಂದಿಗೂ ಜೀವಂತವಾಗಿದ್ದು ಜನರ ಬದುಕಿನಲ್ಲಿ ಹಾಸು ಹೊಕ್ಕಾಗಿದೆ. ಶ್ರದ್ಧೆ, ಭಕ್ತಿ, ಭಾವದೊಂದಿಗೆ ಜನತೆ ಅದನ್ನು ಪರಿಪಾಲಿಸುತ್ತಾ ಬರುತ್ತಾರೆ. ಕಳೆಂಜನಂತಹ ಸಂಪ್ರದಾಯಗಳು ಸಂಸ್ಕೃತಿ, ಸಂಪ್ರದಾಯಗಳ ಮಹತ್ವವನ್ನು ನೆನಪಿಸುತ್ತಿದೆ. ಕಳೆಂಜ ಆಟಿ ತಿಂಗಳಲ್ಲಿನ ಮಾರಿಯನ್ನು ಕಳೆಯಲು ಬರುವ ಶಿವದೂತರು ಎಂಬುದು ಜನಪದರ ನಂಬಿಕೆ. ಮನೆಗಳಿಗೆ ತಲಾಂತರಗಳಿಂದ ತಪ್ಪದೇ ಬರುವ ಇವರನ್ನು ಗೌರವಾಧರಗಳನ್ನು ನೀಡಿ ಸ್ವಾಗತಿಸಿ ಆದರಿಸುತ್ತೇವೆ. ಸುಳ್ಯವು ಹಲವಾರು ಸಂಸ್ಕೃತಿಗಳ ನೆಲೆವೀಡಾದ ಕಾರಣ ಇಲ್ಲಿ ಕನ್ನಡ ಮತ್ತು ಮಲಯಾಳೀ ಸಂಸ್ಕೃತಿಗಳು ಸಮನಾಗಿ ಮೇಳೈಸಿದೆ. ಆಡಿವೇಡನ್, ಆಟಿಕಳೆಂಜದಂತಹ ಆಚರಣೆಗಳು ಅದಕ್ಕೆ ಉದಾಹರಣೆಯಾಗಿವೆ ಎನ್ನುತ್ತಾರೆ ಗ್ರಾಮೀಣ ಜನರು.

 

Advertisement
Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ವಿಶ್ವ ಪರಿಸರ ದಿನ | ಈ ವರ್ಷ ಪ್ಲಾಸ್ಟಿಕ್ ಮಾಲಿನ್ಯ ಕಡಿಮೆಗೊಳಿಸಲು ವಿಶೇಷ ಗಮನ
June 6, 2025
7:05 AM
by: ದ ರೂರಲ್ ಮಿರರ್.ಕಾಂ
ವಿಶ್ವ ಪರಿಸರ ದಿನಾಚರಣೆ | ಪ್ರಧಾನಿ ನರೇಂದ್ರ ಮೋದಿ ಭಾಗಿ  | 700 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಅರಣ್ಯೀಕರಣ ಯೋಜನೆಗೆ ಚಾಲನೆ |
June 5, 2025
10:07 PM
by: The Rural Mirror ಸುದ್ದಿಜಾಲ
ವಿಶ್ವ ಪರಿಸರ ದಿನ | ರಾಜ್ಯದೆಲ್ಲೆಡೆ ಪ್ಲಾಸ್ಟಿಕ್ ಮುಕ್ತ ಅಭಿಯಾನ
June 5, 2025
9:54 PM
by: The Rural Mirror ಸುದ್ದಿಜಾಲ
ವಿಶ್ವಪರಿಸರ ದಿನ | ತಾಯಿಯ ಹೆಸರಲ್ಲಿ ಒಂದು ಮರ -2.0 ಅಭಿಯಾನ
June 5, 2025
7:47 AM
by: The Rural Mirror ಸುದ್ದಿಜಾಲ
ವಿಶ್ವ ಪರಿಸರ ದಿನ | ರಾಜ್ಯದೆಲ್ಲೆಡೆ ಪ್ಲಾಸ್ಟಿಕ್ ಮುಕ್ತ ಅಭಿಯಾನ

ಪ್ರಮುಖ ಸುದ್ದಿ

MIRROR FOCUS

ವಿಶ್ವ ಪರಿಸರ ದಿನ | ಈ ವರ್ಷ ಪ್ಲಾಸ್ಟಿಕ್ ಮಾಲಿನ್ಯ ಕಡಿಮೆಗೊಳಿಸಲು ವಿಶೇಷ ಗಮನ
June 6, 2025
7:05 AM
by: ದ ರೂರಲ್ ಮಿರರ್.ಕಾಂ
ವಿಶ್ವ ಪರಿಸರ ದಿನ | ಈ ವರ್ಷ ಪ್ಲಾಸ್ಟಿಕ್ ಮಾಲಿನ್ಯ ಕಡಿಮೆಗೊಳಿಸಲು ವಿಶೇಷ ಗಮನ
June 6, 2025
7:05 AM
by: ದ ರೂರಲ್ ಮಿರರ್.ಕಾಂ
ವಿಶ್ವ ಪರಿಸರ ದಿನಾಚರಣೆ | ಪ್ರಧಾನಿ ನರೇಂದ್ರ ಮೋದಿ ಭಾಗಿ  | 700 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಅರಣ್ಯೀಕರಣ ಯೋಜನೆಗೆ ಚಾಲನೆ |
June 5, 2025
10:07 PM
by: The Rural Mirror ಸುದ್ದಿಜಾಲ
ವಿಶ್ವ ಪರಿಸರ ದಿನ | ರಾಜ್ಯದೆಲ್ಲೆಡೆ ಪ್ಲಾಸ್ಟಿಕ್ ಮುಕ್ತ ಅಭಿಯಾನ
June 5, 2025
9:54 PM
by: The Rural Mirror ಸುದ್ದಿಜಾಲ
ವಿಶ್ವಪರಿಸರ ದಿನ | ತಾಯಿಯ ಹೆಸರಲ್ಲಿ ಒಂದು ಮರ -2.0 ಅಭಿಯಾನ
June 5, 2025
7:47 AM
by: The Rural Mirror ಸುದ್ದಿಜಾಲ

Editorial pick

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ | ಆರೋಗ್ಯ ಇಲಾಖೆ ಎಚ್ಚರಿಕೆ
June 3, 2025
11:01 PM
by: The Rural Mirror ಸುದ್ದಿಜಾಲ
ಬೆಂಗಳೂರಿನಲ್ಲಿ 100 ವರ್ಷದ ದಾಖಲೆ ಮುರಿದ  ಮಳೆ
May 26, 2025
10:46 PM
by: The Rural Mirror ಸುದ್ದಿಜಾಲ
ಕನಿಷ್ಠ ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಪ್ರಕ್ರಿಯೆ ಶೀಘ್ರ ಆರಂಭ
May 16, 2025
9:38 PM
by: The Rural Mirror ಸುದ್ದಿಜಾಲ

ವಿಡಿಯೋ

ಅಡಿಕೆಯ ನಾಡಿಗೆ ಬೇಕು ತರಕಾರಿ
April 5, 2025
8:14 AM
by: ದ ರೂರಲ್ ಮಿರರ್.ಕಾಂ
ಪಪ್ಪಾಯಿ ಕೃಷಿ ಕಲಿಸಿದ ಪಾಠ
March 30, 2025
11:29 PM
by: ದ ರೂರಲ್ ಮಿರರ್.ಕಾಂ
ಭಾವತೀರ ಯಾನ ತಂಡದ ಸಂದರ್ಶನ
March 2, 2025
7:41 AM
by: ದ ರೂರಲ್ ಮಿರರ್.ಕಾಂ
ವಳಲಂಬೆ ಜಾತ್ರೆ
March 2, 2025
7:39 AM
by: ದ ರೂರಲ್ ಮಿರರ್.ಕಾಂ

ಸುದ್ದಿಗಳು

ವಿಶ್ವ ಪರಿಸರ ದಿನ | ಈ ವರ್ಷ ಪ್ಲಾಸ್ಟಿಕ್ ಮಾಲಿನ್ಯ ಕಡಿಮೆಗೊಳಿಸಲು ವಿಶೇಷ ಗಮನ
June 6, 2025
7:05 AM
by: ದ ರೂರಲ್ ಮಿರರ್.ಕಾಂ
ಧನ ಲಕ್ಷ್ಮಿ ಯೋಗದಿಂದ ಹೆಜ್ಜೆ ಹೆಜ್ಜೆಗೂ ಲಾಭ ಹೇಗೆ..? ಯಾರಿಗೆ..?
June 6, 2025
6:45 AM
by: ದ ರೂರಲ್ ಮಿರರ್.ಕಾಂ
ವಿಶ್ವ ಪರಿಸರ ದಿನಾಚರಣೆ | ಪ್ರಧಾನಿ ನರೇಂದ್ರ ಮೋದಿ ಭಾಗಿ  | 700 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಅರಣ್ಯೀಕರಣ ಯೋಜನೆಗೆ ಚಾಲನೆ |
June 5, 2025
10:07 PM
by: The Rural Mirror ಸುದ್ದಿಜಾಲ
ವಿಶ್ವ ಪರಿಸರ ದಿನ | ರಾಜ್ಯದೆಲ್ಲೆಡೆ ಪ್ಲಾಸ್ಟಿಕ್ ಮುಕ್ತ ಅಭಿಯಾನ
June 5, 2025
9:54 PM
by: The Rural Mirror ಸುದ್ದಿಜಾಲ
ರಾಷ್ಟ್ರಪತಿಗಳೇ ಟೀಕಿಸಿದ ಮೇಲೆ….?
June 5, 2025
9:46 PM
by: ಡಾ.ಚಂದ್ರಶೇಖರ ದಾಮ್ಲೆ
ವಿಶ್ವಪರಿಸರ ದಿನ | ತಾಯಿಯ ಹೆಸರಲ್ಲಿ ಒಂದು ಮರ -2.0 ಅಭಿಯಾನ
June 5, 2025
7:47 AM
by: The Rural Mirror ಸುದ್ದಿಜಾಲ
ಮದುವೆಯ ವಿಳಂಬಕ್ಕೆ ಈ ಕಾರಣವೂ ಇರಬಹುದು..! ಪರಿಹಾರ ಕ್ರಮಗಳು ಇಲ್ಲಿದೆ ನೋಡಿ
June 5, 2025
7:17 AM
by: ದ ರೂರಲ್ ಮಿರರ್.ಕಾಂ
ಅಡುಗೆಯ ಕಚ್ಚಾ ಎಣ್ಣೆಯ ಮೇಲಿನ ಆಮದು ಸುಂಕ ಕಡಿತ | ತೆಂಗಿಗಿಲ್ಲ ಆತಂಕ.. | ಧಾರಣೆ ಇಳಿಕೆಯ ಆತಂಕವಿಲ್ಲ |
June 4, 2025
11:06 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಅರಣ್ಯದ ಬಗ್ಗೆ ಹೊಸ ಪ್ರಜ್ಞೆಯನ್ನು ಜನರು ಜಾಗೃತಗೊಳಿಸಬೇಕು
June 4, 2025
7:27 AM
by: The Rural Mirror ಸುದ್ದಿಜಾಲ
ಒಂದು ಕ್ರೀಡಾ ಗೆಲುವಿಗೆ ಅಷ್ಟು ಅತಿರೇಕದ ಪ್ರತಿಕ್ರಿಯೆ ಒಳ್ಳೆಯ ಲಕ್ಷಣವಲ್ಲ……
June 4, 2025
7:21 AM
by: ವಿವೇಕಾನಂದ ಎಚ್‌ ಕೆ

ವಿಶೇಷ ವರದಿ

ಹಾಳೆತಟ್ಟೆಯ ಬಳಿಕ ಈಗ ಮಾವಿನಹಣ್ಣು | ಭಾರತದ 15 ಮಾವಿನ ಹಣ್ಣು ಶಿಪ್‌ಮೆಂಟ್‌ಗಳನ್ನು ತಿರಸ್ಕರಿಸಿದ ಅಮೇರಿಕಾ |
May 21, 2025
7:45 AM
by: The Rural Mirror ಸುದ್ದಿಜಾಲ
ಯುದ್ಧ ಆದರೆ ಕೃಷಿ ಉತ್ಪನ್ನಗಳ ಧಾರಣೆ ಏನಾಗಬಹುದು?
May 6, 2025
7:44 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಅಡಿಕೆ ಬೆಳೆಗೆ ಉತ್ತಮ ಧಾರಣೆಯ ಸಂತಸದಲ್ಲಿ ಚಾಮರಾಜನಗರ ರೈತರು | ಚಾಲಿ ಅಡಿಕೆ ಧಾರಣೆ ಏರಿಕೆಯ ನಿರೀಕ್ಷೆಯಲ್ಲಿ ಮಲೆನಾಡು ಭಾಗದ ಬೆಳೆಗಾರರು | ಧಾರಣೆ ಏರಿಕೆಯ ಬಗ್ಗೆ ತಜ್ಞರ ಅಭಿಪ್ರಾಯ |
May 3, 2025
7:01 AM
by: ದ ರೂರಲ್ ಮಿರರ್.ಕಾಂ
ಕಣ್ಣಿಗೆ ಬಟ್ಟೆ ಕಟ್ಟಿ 6 ನಿಮಿಷದಲ್ಲಿ 112 ವಸ್ತುಗಳನ್ನು ಗುರುತಿಸಿದ ಬಾಲಕಿ | ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆ |
April 27, 2025
11:17 AM
by: The Rural Mirror ಸುದ್ದಿಜಾಲ

OPINION

ಒಂದು ಕ್ರೀಡಾ ಗೆಲುವಿಗೆ ಅಷ್ಟು ಅತಿರೇಕದ ಪ್ರತಿಕ್ರಿಯೆ ಒಳ್ಳೆಯ ಲಕ್ಷಣವಲ್ಲ……
June 4, 2025
7:21 AM
by: ವಿವೇಕಾನಂದ ಎಚ್‌ ಕೆ
ಒಂದು ಕ್ರೀಡಾ ಗೆಲುವಿಗೆ ಅಷ್ಟು ಅತಿರೇಕದ ಪ್ರತಿಕ್ರಿಯೆ ಒಳ್ಳೆಯ ಲಕ್ಷಣವಲ್ಲ……
June 4, 2025
7:21 AM
by: ವಿವೇಕಾನಂದ ಎಚ್‌ ಕೆ
ಕರೆಂಟ್ ಹೊದ ಕೂಡ್ಲೆ ಬೊಬ್ಬೆ ಹೊಡೆಯೋದು ಯಾಕೆ..!?
May 25, 2025
9:29 AM
by: ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ
ಅಡಿಕೆ ಹಾಳೆ ರಫ್ತು ನಿರ್ಬಂಧದ ಸಂಕಷ್ಟದಿಂದ ಪಾರಾಗಲು ಕೈಗೊಳ್ಳಬಹುದಾದ ಪರಿಹಾರೋಪಾಯಗಳು
May 24, 2025
9:56 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಶಾಲೆ ಆರಂಭ | ಯೋಜಿತ ಮತ್ತು ಪರಿಣಾಮಕಾರಿ ಆರಂಭದ ಅಗತ್ಯ
May 22, 2025
7:17 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror

Join Our Group