ಕಬಡ್ಡಿ: ಜ್ಞಾನದೀಪ ಎಲಿಮಲೆಯ ಮೂವರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ

October 20, 2019
11:00 AM

ಎಲಿಮಲೆ: ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಡೆಸಲ್ಪಡುವ ಕಬಡ್ಡಿ ಪಂದ್ಯಾಟಗಳ ತಾಲೂಕು , ಜಿಲ್ಲೆ ಮತ್ತು ವಿಭಾಗ ಮಟ್ಟದ ಕಬಡ್ಡಿಯಲ್ಲಿ ಜಯಗಳಿಸಿದ ದಕ್ಷಿಣ ಕನ್ನಡ ಜಿಲ್ಲಾ ತಂಡ ಕಾರ್ಕಳದಲ್ಲಿ ನಡೆದ ಪಂದ್ಯಾಟದಲ್ಲಿ ಜಯಗಳಿಸಿದ ತಂಡದಲ್ಲಿ ಬಾಲಕರ ವಿಭಾಗದಲ್ಲಿ ಜ್ಞಾನದೀಪ ವಿದ್ಯಾಸಂಸ್ಥೆಯ, ಎಲಿಮಲೆಯ ವಿದ್ಯಾರ್ಥಿ ಭವಿತ್. ಜಿ. ಬಾಳುಗೋಡು, ಬಾಲಕಿಯರ ವಿಭಾಗದಲ್ಲಿ ಸಾತ್ವಿ. ಎಂ ಹಾಗೂ ಶ್ರೇಷ್ಠ. ಸಿ.ಆರ್. ಆಯ್ಕೆಗೊಂಡು  ಮಂಡ್ಯದಲ್ಲಿ ನಡೆಯಲಿರುವ  ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಭಾಗವಹಿಸುತ್ತಿದ್ದಾರೆ.

Advertisement

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 03-05-2025 | ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ |
May 3, 2025
2:11 PM
by: ಸಾಯಿಶೇಖರ್ ಕರಿಕಳ
ಅಡಿಕೆ ಬೆಳೆಗೆ ಉತ್ತಮ ಧಾರಣೆಯ ಸಂತಸದಲ್ಲಿ ಚಾಮರಾಜನಗರ ರೈತರು | ಚಾಲಿ ಅಡಿಕೆ ಧಾರಣೆ ಏರಿಕೆಯ ನಿರೀಕ್ಷೆಯಲ್ಲಿ ಮಲೆನಾಡು ಭಾಗದ ಬೆಳೆಗಾರರು | ಧಾರಣೆ ಏರಿಕೆಯ ಬಗ್ಗೆ ತಜ್ಞರ ಅಭಿಪ್ರಾಯ |
May 3, 2025
7:01 AM
by: ದ ರೂರಲ್ ಮಿರರ್.ಕಾಂ
ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡಿದ ಯುವಕ
May 3, 2025
6:28 AM
by: The Rural Mirror ಸುದ್ದಿಜಾಲ
ಮುಂದಿನ 7 ದಿನಗಳಲ್ಲಿ ರಾಜ್ಯ ಹಲವೆಡೆ ಸಾಧಾರಣ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ
May 3, 2025
6:23 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group