ಕರಾವಳಿ ತೀರದಲ್ಲಿ ಭಾರೀ ಮಳೆ ಸಾಧ್ಯತೆ ; ಕರಾವಳಿಗೆ ಹತ್ತಿರವಾಗುತ್ತಿದೆ “ಕ್ಯಾರ್” ಚಂಡಮಾರುತ

October 23, 2019
10:23 PM

ಮಂಗಳೂರು/ಸುಳ್ಯ: ಕರಾವಳಿ ತೀರ, ಗೋವಾ ಹಾಗೂ ಕೊಂಕಣ ಪ್ರದೇಶದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಅರಬೀ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮವಾಗಿ ಈ ಮಳೆಯಾಗಲಿದೆ.  ಹೀಗಾಗಿ ಮುಂದಿನ 48 ಗಂಟೆಗಳಲ್ಲಿ “ಕ್ಯಾರ್” ಚಂಡಮಾರುವಾಗಿ ಪರಿವರ್ತನೆಗೊಳ್ಳುವ ಸಾಧ್ಯತೆಯಿದೆ.  ಶುಕ್ರವಾರ ಹಾಗೂ ಶನಿವಾರ ಭಾರೀ ಮಳೆಯ ಸೂಚನೆ ಇದೆ. ನಾಳೆಯಿಂದಲೇ ಅಂದರೆ ಅ.24 ರಿಂದಲೇ ಮಳೆ ಹೆಚ್ಚಾಗುವ ಲಕ್ಷಣಗಳು ಕಾಣಿಸಿದೆ.

Advertisement
Advertisement

ಕಳೆದ ಕೆಲವು ದಿನಗಳಿಂದ ಮಧ್ಯ ಅರೇಬಿಯನ್ ಸಮುದ್ರದ ಮೇಲೆ ವಾಯುಭಾರ ಕುಸಿತ ಕಂಡುಬಂದಿದೆ. ಪೂರ್ವ-ಮಧ್ಯ ಅರೇಬಿಯನ್ ಸಮುದ್ರದ ಮೇಲೆ ಕಂಡುಬಂದಿರುವ ಕುಸಿತವು ಕರಾವಳಿ ಕಡೆಗೆ ಆಗಮಿಸುತ್ತಿದೆ.ಇದರಿಂದ ಗೋವಾ, ಕೊಂಕಣ ಮತ್ತು ಕರ್ನಾಟಕದ ಮೂರು ಕರಾವಳಿ ಜಿಲ್ಲೆಗಳಿಗೆ ಆತಂಕವಿದೆ. “ಕ್ಯಾರ್” ಚಂಡಮಾರುತವಾಗಿ ಅಪ್ಪಳಿಸಿದರೆ ಭಾರೀ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ.  ರತ್ನಾಗಿರಿ, ಗೋವಾ, ಕಾರವಾರ,  ಮಂಗಳೂರು , ಉಡುಪಿ ಮುಂತಾದ ನಗರಗಳಿಗೆ ಅಪಾಯವಿದೆ. ಮುಂಬೈಯಲ್ಲಿ ಹೆಚ್ಚಿನ ಮಳೆಯೂ ಇರಬಹುದು.

Advertisement

 

Advertisement

 

 

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |
May 2, 2024
11:46 AM
by: ಸಾಯಿಶೇಖರ್ ಕರಿಕಳ
ತಾಪಮಾನ – ಬರಗಾಲ – ಪೆನ್ ಡ್ರೈವ್ ಮತ್ತು ಸೆಕ್ಸ್… ಯಾವುದು ನಮ್ಮ ಆದ್ಯತೆಯಾಗಬೇಕು……. |
May 2, 2024
6:51 AM
by: ವಿವೇಕಾನಂದ ಎಚ್‌ ಕೆ
ತಾಪಮಾನದಿಂದ ಅಡಿಕೆ ಕೃಷಿ ರಕ್ಷಣೆ | ಗೋವು ಹಾಗೂ ಗೋಉತ್ಪನ್ನ ಪರಿಣಾಮಕಾರಿ ಹೇಗೆ..? | ಗೋ ಆಧಾರಿತ ಕೃಷಿಯ ಬಗ್ಗೆ ಜಾಗೃತಿ ಏಕೆ ಬೇಕು ?
May 2, 2024
6:38 AM
by: ಮುರಳಿಕೃಷ್ಣ ಕೆ ಜಿ
ಜೀವಕ್ಕೇ ಅಮೃತ – ಜೀವಾಮೃತ | ಜೀವಾಮೃತವು ಗಿಡ-ಮರಗಳನ್ನು ಬಿಸಿ ಮತ್ತು ಬರ, ನೀರಿನ ಕೊರತೆಯ ಸಹಿಷ್ಣುತೆ ಹೆಚ್ಚಿಸುತ್ತದೆ | |
May 1, 2024
5:44 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror