ಕರಾವಳಿಯಲ್ಲಿ ಅಬ್ಬರಿಸಿ ಶಾಂತವಾದ ವರುಣ | ಉತ್ತರದಲ್ಲಿ ಮಳೆಗೆ ಜನ ತತ್ತರ |

August 12, 2020
10:25 AM

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ  ಮಳೆಯ ಅಬ್ಬರ ಕಡಿಮೆಯಾಗಿದೆ. ಕಳೆದ ಒಂದು ವಾರ ಭಾರೀ ಮಳೆಯಾಗಿತ್ತು. ಕರಾವಳಿ ಹಾಗೂ ಮಲೆನಾಡು ಪ್ರದೇಶದಲ್ಲಿ ಮಳೆಗೆ ಜನ ಸಂಕಷ್ಟಕ್ಕೆ ಒಳಗಾಗಿದ್ದರು. ಇದೀಗ  ಮಳೆಯಬ್ಬರ ಕಡಿಮೆಯಾಗಿದ್ದು ಕರಾವಳಿ ಪ್ರದೇಶದಲ್ಲಿ ಈಗಿನ ಹವಾಮಾನ ವರದಿಯ ಪ್ರಕಾರ  ವಾರಗಳ ಕಾಲ ಮಳೆಯ ಅಬ್ಬರ ಕಡಿಮೆ ಇರಲಿದೆ.

Advertisement
Advertisement

ಆದರೆ ಬಿಹಾರ ಸೇರಿದಂತೆ ವಿವಿಧ ರಾಜ್ಯಗಳಲ್ಲಿ  ಮಳೆಯ ಅಬ್ಬರ ಮುಂದುವರಿದಿದೆ. ಬಿಹಾರದ  16 ಜಿಲ್ಲೆಗಳಲ್ಲಿ  ಪ್ರವಾಹ ಮುಂದುವರೆದಿದ್ದು, ಸಾವಿನ ಸಂಖ್ಯೆ 24ಕ್ಕೆ ಏರಿಕೆಯಾಗಿದೆ.  ಬಿಹಾರ ಸರ್ಕಾರದ ಮಾಹಿತಿ ಪ್ರಕಾರ ಒಟ್ಟು 75,02,621 ಜನರು ಪ್ರವಾಹ ಪೀಡಿತರಾಗಿದ್ದಾರೆ.

 

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಒಂದೇ ಕುಟುಂಬದ ಮೂವರ ಮೃತ್ಯು | ತರಕಾರಿಗೆ ಸಿಂಪಡಿಸಿದ್ದ ಕ್ರಿಮಿನಾಶಕ ಜೀವಕ್ಕೇ ಕುತ್ತಾಯಿತೇ ?
July 22, 2025
9:52 PM
by: The Rural Mirror ಸುದ್ದಿಜಾಲ
ಅಡಿಕೆ ಬೆಳೆಗೆ ಕೊಳೆರೋಗ | ಎಲೆಚುಕ್ಕಿ ರೋಗ ಸಾಧ್ಯತೆ | ಮುನ್ನೆಚ್ಚರಿಕಾ ಕ್ರಮಗಳಿಗೆ ಇಲಾಖೆ ಸೂಚನೆ |
July 21, 2025
9:37 PM
by: The Rural Mirror ಸುದ್ದಿಜಾಲ
ಲಕ್ ಪತಿ ದೀದಿ ಯೋಜನೆ | ಮಹಿಳೆಯರ ಸ್ವಾವಲಂಬಿ ಬದುಕಿಗೆ ದಾರಿ
July 21, 2025
6:52 AM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ರೈಲ್ವೆ ಕಾಮಗಾರಿ – 43 ಸಾವಿರ ಕೋ. ರೂ. ವೆಚ್ಚದಲ್ಲಿ ಶೀಘ್ರ ಪೂರ್ಣ
July 19, 2025
9:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group