ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ ಪಡೆದ ಮುಂಬಯಿ ಆಹಾರ ಸುರಕ್ಷತಾ ಅಧಿಕಾರಿಗಳು | 11,496 ಕೆಜಿ ಅಡಿಕೆ ವಶಕ್ಕೆ |

June 27, 2020
11:06 PM

ಮುಂಬಯಿ: ಮುಂಬಯಿಯ  ಆಹಾರ ಮತ್ತು ಔಷಧ ವಿಭಾಗದ ನಾಗ್ಪುರ ವಿಭಾಗದ  ಆಹಾರ ಸುರಕ್ಷತಾ ಅಧಿಕಾರಿಗಳು ಸುಮಾರು 11, 496 ಕೆಜಿ ಅಡಿಕೆಯನ್ನು ವಶಕ್ಕೆ ಪಡೆದಿದ್ದಾರೆ.

ಕಳಪೆ ಗುಣಮಟ್ಟ ಹಾಗೂ ಕಲಬೆರಕೆ ಮಾಡಲಾಗುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದರು.  ತನಿಖೆಯ ವೇಳೆ ಕಳಪೆ ಗುಣಮಟ್ಟದ ಅಡಿಕೆಯನ್ನು ಸಂಸ್ಕರಣೆ ಮಾಡಿ ಮಾರಾಟ ಮಾಡುತ್ತಿರುವುದು  ಬೆಳಕಿಗೆ ಬಂದಿದೆ. ಹೀಗಾಗಿ  32,68,860 ರೂ.ಗಳ 11,496 ಕೆಜಿ ತೂಕದ ಅಡಿಕೆ ದಾಸ್ತಾನು ವಶಪಡಿಸಿಕೊಂಡಿದ್ದಾರೆ.

ಆದರೆ ಇದೇ ಮೊದಲಲ್ಲ  ಈ ಹಿಂದೆಯೂ ಆಹಾರ ಮತ್ತು ಔಷಧ ವಿಭಾಗದ ಅಧಿಕಾರಿಗಳು ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ ಪಡೆದಿದ್ದರು.  ಈ ವರ್ಷ ಏಪ್ರಿಲ್ ನಿಂದ ಜೂನ್ ಅವಧಿಯಲ್ಲಿ,  11 ವಿವಿಧ ಸ್ಥಳಗಳಲ್ಲಿ  2,69,70,842 ರೂ ಮೌಲ್ಯದ 1,10,599 ಕೆಜಿ ತೂಕದ  ಅಡಿಕೆ ವಶಪಡಿಸಿಕೊಂಡಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ
July 21, 2026
4:32 PM
by: ಸಾಯಿಶೇಖರ್ ಕರಿಕಳ
ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ
July 20, 2026
10:59 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್
July 20, 2026
10:18 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ
July 19, 2026
10:17 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror