ಕಳ್ಳತನ ಮಾಡಲು ಬಂದಾತ ಗುಂಡೇಟಿಗೆ ಬಲಿ : ಕೃಷಿಕ ಪೊಲೀಸ್ ವಶಕ್ಕೆ

August 30, 2019
7:54 PM

ಮಡಿಕೇರಿ: ಕಳ್ಳತನ ಮಾಡಲು ಬಂದ ವ್ಯಕ್ತಿಗೆ ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ಮಡಿಕೇರಿ ತಾಲೂಕಿನ ಕರಿಕೆ ಗ್ರಾಮದಲ್ಲಿ ನಡೆದಿದೆ. ಗುಂಡು ಹೊಡೆದ ಕೃಷಿಕನನ್ನು ಪೊಲೀಸರು ಬಂಧಿಸಿದ್ದಾರೆ.

Advertisement

ಗುರುವಾರ ರಾತ್ರಿ ಕರಿಕೆ ಗ್ರಾಮ ಕೃಷಿಕ ಮಂದೇಡಿ ಹೊನ್ನಪ್ಪ ಅವರ ಮನೆ ಆವರಣಕ್ಕೆ ಪ್ರವೇಶಿಸಿದ ಕುಂಡತ್ತಿಕಾನ ಗ್ರಾಮದ ದೇವಂಗೋಡಿ ಗಣೇಶ್ ಅಡಿಕೆ ಕಳ್ಳತನಕ್ಕೆ ಮುಂದಾಗಿದ್ದಾನೆ ಎಂದು ಆರೋಪಿಸಲಾಗಿದೆ. ಈ ಸಂದರ್ಭ ಹೊನ್ನಪ್ಪ ಅವರು ತಮ್ಮ ಬಳಿ ಇದ್ದ ಬಂದೂಕಿನಿಂದ ಗುಂಡು ಹಾರಿಸಿದ್ದು, ಗಣೇಶ್ ಸ್ಥಳದಲ್ಲೇ ಮೃತ ಪಟ್ಟಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಗುಂಡು ಹಾರಿಸಿದ ಕೃಷಿಕ ಮಂದೇಡಿ ಹೊನ್ನಪ್ಪ ಅವರನ್ನು ಭಾಗಮಂಡಲ ಪೊಲೀಸರು ಬಂಧಿಸಿದ್ದಾರೆ. ಮೃತ ಗಣೇಶ್ ವಿರುದ್ಧ ಈ ಹಿಂದೆ ಸುಳ್ಯ, ಭಾಗಮಂಡಲ ಹಾಗೂ ಕೇರಳದಲ್ಲೂ ಕಳ್ಳತನದ ಪ್ರಕರಣಗಳು ದಾಖಲಾಗಿವೆ ಎಂದು ಹೇಳಲಾಗಿದೆ.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜು.10 ರಿಂದ ರಾಘವೇಶ್ವರ ಶ್ರೀಗಳ ಸ್ವಭಾಷಾ ಚಾತುರ್ಮಾಸ್ಯ ಆರಂಭ
July 5, 2025
10:24 PM
by: The Rural Mirror ಸುದ್ದಿಜಾಲ
ಅಂತರ ರಾಷ್ಟ್ರೀಯ ಹಲಸು ದಿನ | ಗ್ರಾಮೀಣ ಉದ್ಯಮಿಗಳ ಸಬಲೀಕರಣಕ್ಕೆ ಹಲಸು ಬೆಳೆ ಪೂರಕ |
July 5, 2025
8:12 AM
by: ದ ರೂರಲ್ ಮಿರರ್.ಕಾಂ
ಇಲ್ಲಿ ಅಡಿಕೆ ಧಾರಣೆಯಲ್ಲಿ ಏರಿಳಿವಾದಾಗಲೇ ಅಲ್ಲಿ ಬರ್ಮಾ ಅಡಿಕೆ ವಶಕ್ಕೆ…! | ಕಾರಣ ಏನು..?
July 5, 2025
7:41 AM
by: ದ ರೂರಲ್ ಮಿರರ್.ಕಾಂ
ಶುಕ್ರ- ಶನಿ ಸೇರಿ ಲಾಭ ದೃಷ್ಟಿ ಯೋಗ: ಈ 5 ರಾಶಿಯವರಿಗೆ ಶ್ರೀಮಂತಿಕೆಯ ಸುಯೋಗ..!
July 5, 2025
7:17 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group