ಕಾಡಾನೆ ಆರೋಗ್ಯ ವೀಕ್ಷಿಸಿದ ವೈದ್ಯರು

May 17, 2019
7:00 AM

ಬಾಳುಗೋಡು:  ಚಿಕಿತ್ಸೆಯ ನಂತರ ಕಾಡಾನೆಯ ಆರೋಗ್ಯವನ್ನು  ಆರ್ ಎಪ್ ಒ ತ್ಯಾಗರಾಜ್ ಹಾಗೂ ಪಶುವೈದ್ಯಾಧಿಕಾರಿ .ಡಾ.ವೆಂಕಟಾಚಲಪತಿ ಅವರು ಕಾಡಿಗೆ ತೆರಳಿ ವೀಕ್ಷಣೆ ಮಾಡಿದರು.

Advertisement

ಚಿಕಿತ್ಸೆಯ ನಂತರವೂ ಕಾಡಾನೆ ಚಡಪಡಿಸುತ್ತಿತ್ತು. ಹೀಗಾಗಿ ಕಾಡಿಗೆ ತೆರಳಿ ಆರೋಗ್ಯದ ಪರಿಸ್ಥಿತಿ ವೀಕ್ಷಣೆ ಮಾಡಿದರು. ಇಲಾಖಾ ಅಧಿಕಾರಿಗಳ ಪ್ರಕಾರ, ಆನೆಯ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ. ಚಿಕಿತ್ಸೆ ಕೊಟ್ಡದ್ದರಿಂದ ಆನೆಯ ಗಾಯದಲ್ಲಿದ್ದ ಕೆಟ್ಟ ರಕ್ತ ಹೊರಹೋಗುತ್ತಿದೆ. ಬೇರೆನು ಇಲ್ಲ. ಜನರು ಭಯ ಪಡುವ ಹಾಗೂ ಆನೆಯ ಆರೋಗ್ಯದ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಇಲಾಖೆ ಹೇಳುತ್ತದೆ. ಗ್ರಾಮಸ್ಥರು ಬೈನೆ ಆಹಾರ ಹಾಕಿದ ಕಾರಣ ಆನೆ ಆಹಾರ ಹುಡುಕುದನ್ನು ಮರೆತಿದೆ.ಹಾಗಾಗಿ ಅದು ಕಾಡಿನ ಒಳಕ್ಕೆ ಹೋಗ್ತ ಇಲ್ಲ ಎಂದು ಅರಣ್ಯಾಧಿಕಾರಿಗಳು ಹೇಳುತ್ತಾರೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಂಜೀವಿನಿ ಸ್ವ ಸಹಾಯ ಸಂಘಗಳ ಸದಸ್ಯರ ಉತ್ಪನ್ನಗಳ ಪ್ರದರ್ಶನ ಮಾರಾಟ ಮೇಳ | ಜಿಲ್ಲೆಯ ಅತ್ಯುತ್ತಮ ಕೃಷಿ ಸಖಿ ಪ್ರಶಸ್ತಿ ಸಂಪಾಜೆ ಮೋಹಿನಿ ವಿಶ್ವನಾಥ್ ಅವರಿಗೆ
April 24, 2025
9:47 PM
by: ದ ರೂರಲ್ ಮಿರರ್.ಕಾಂ
ಪಟ್ಟೆ ವಿದ್ಯಾ ಸಂಸ್ಥೆಗಳು ಬಡಗನ್ನೂರು ಇನ್ನು ದ್ವಾರಕಾ ಪ್ರತಿಷ್ಠಾನ ಪುತ್ತೂರಿಗೆ ಸೇರ್ಪಡೆ
April 12, 2025
11:50 AM
by: The Rural Mirror ಸುದ್ದಿಜಾಲ
ಪಿಯುಸಿ ಫಲಿತಾಂಶ | ಶ್ರೇಯನ್‌ ಕಾವಿನಮೂಲೆ | ಸುಳ್ಯ ತಾಲೂಕು ಟಾಪರ್‌ | ರಾಜ್ಯಮಟ್ಟದಲ್ಲಿ 8 ನೇ ಸ್ಥಾನ |
April 9, 2025
2:58 PM
by: The Rural Mirror ಸುದ್ದಿಜಾಲ
ಜೇನು ಕುಟುಂಬ ಉಳಿಸುವ ಅಭಿಯಾನ | ನಾಶವಾಗುವ ಮುನ್ನ ಎಚ್ಚೆತ್ತುಕೊಳ್ಳೋಣ
April 9, 2025
11:00 AM
by: ಎ ಪಿ ಸದಾಶಿವ ಮರಿಕೆ

You cannot copy content of this page - Copyright -The Rural Mirror

Join Our Group