ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಿಲ್ವ ಪತ್ರೆ ಬೇಡ…!

March 7, 2020
7:05 AM

ಸುಬ್ರಹ್ಮಣ್ಯ: ಕುಕ್ಕೆಸುಬ್ರಹ್ಮಣ್ಯ ದೇವಸ್ಥಾನಕ್ಕೆ ಹೂವು ಸರಬರಾಜು ಮಾಡಲು ಟೆಂಡರ್ ಕರೆಯಲಾಗಿದೆ. ಇದರಲ್ಲಿ  ಬಿಲ್ವಪತ್ರೆ ರಹಿತವಾಗಿದೆ.  ಹೀಗಾಗಿ ಈ ಟೆಂಡರ್ ರದ್ದು ಮಾಡಿ ಹೊಸದಾದ ಟೆಂಡರ್ ಕರೆಯಬೇಕು ಎಂದು  ಸಾಮಾಜಿಕ ಕಾರ್ಯಕರ್ತ , ಕುಕ್ಕೆ ಸುಬ್ರಹ್ಮಣ್ಯ ದೇವರ ಭಕ್ತ ಶಶಿಧರ್ ವಿ ಎನ್ ಎಂಬವರು ಹಿಂದೂ ಧಾರ್ಮಿಕ ಸಂಸ್ಥೆಗಳ ಆಯುಕ್ತರಿಗೆ ದೂರು ನೀಡಿದ್ದಾರೆ.

Advertisement
Advertisement

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ 2020-21 ನೇ ಸಾಲಿನಲ್ಲಿ  ದೇವಸ್ಥಾನಕ್ಕೆ ಅವಶ್ಯ ಹೂವು ಸರಬರಾಜು ಮಾಡಲು ಟೆಂಡರ್ ಕರೆಯಲಾಗಿತ್ತು.  ಈ ಟೆಂಡರ್ ನಲ್ಲಿ 16 ಹೂವುಗಳ ಆವಶ್ಯಕತೆಯ ಬಗ್ಗೆ ಇದ್ದರೆ ಬಿಲ್ವ ಪತ್ರೆಯ ಅವಶ್ಯಕತೆಯ ಬಗ್ಗೆ ಮಾಹಿತಿ ಇರಲಿಲ್ಲ. ಹೀಗಾಗಿ ಕುಕ್ಕೆ ಸುಬ್ರಹ್ಮಣ್ಯ ದೇವರ ಭಕ್ತ ಶಶಿಧರ್ ವಿ ಎನ್  ಆಯುಕ್ತರಿಗೆ ದೂರು ನೀಡಿದ್ದು ಶೈವ ದೇವಸ್ಥಾನದಲ್ಲಿ  ಬಿಲ್ವ ಪತ್ರೆಯ ಅವಶ್ಯಕತೆ ಏಕಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ. ಕ್ಷೇತ್ರದಲ್ಲಿ ಸುಬ್ರಹ್ಮಣ್ಯ ದೇವರ ಸಹಿತ  ಉಮಾಮಹೇಶ್ವರ ದೇವರ ಆರಾಧನೆ ನಡೆಯುತ್ತದೆ. ಶಿವ ದೇವರಿಗೆ ಬಿಲ್ವಪತ್ರೆ ಅಗತ್ಯವಾಗಿದೆ. ಹೀಗಾಗಿ ಈ ಟೆಂಡರ್ ನಲ್ಲಿ  ಬಿಲ್ವಪತ್ರೆ ಅವಶ್ಯಕತೆ ಬಗ್ಗೆ ಮಾಹಿತಿ ಇಲ್ಲ. ಆದ್ದರಿಂದ ದೇವಸ್ಥಾನದಲ್ಲಿ ಬಿಲ್ವಪತ್ರೆ ಸಹಿತವಾದ ಪೂಜೆ ನಡೆಯಬೇಕು ಎಂದು ಅವರು ದೂರಿನಲ್ಲಿ  ಒತ್ತಾಯಿಸಿದ್ದಾರೆ.

Advertisement

 

Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

20 ಕೃಷಿ ಉತ್ಪನ್ನಗಳ ರಫ್ತುಗಳಿಗೆ ಉತ್ತೇಜನ ನೀಡುವ ಯೋಜನೆ |
April 27, 2024
9:05 PM
by: ದ ರೂರಲ್ ಮಿರರ್.ಕಾಂ
Karnataka Weather | 27-04-2024 | ಮೋಡ- ಬಿಸಿಗಾಳಿ | ಮಳೆ ಸಾಧ್ಯತೆ ಕಡಿಮೆ |
April 27, 2024
3:21 PM
by: ಸಾಯಿಶೇಖರ್ ಕರಿಕಳ
ಕೋವಿ ಠೇವಣಾತಿ ಪ್ರಕರಣ | ಬೆಳ್ಳಾರೆ ಜಯಪ್ರಸಾದ್ ಜೋಶಿ ಹಾಗೂ ಇತರ 4 ರಿಟ್ ಅರ್ಜಿದಾರರ ಪರ ಹೈಕೋರ್ಟ್ ಆದೇಶ‌ |
April 27, 2024
2:15 PM
by: ದ ರೂರಲ್ ಮಿರರ್.ಕಾಂ
ಮಲೆನಾಡಗಿಡ್ಡ ಉಳಿಸುವ ಆಂದೋಲನಕ್ಕೆ ತೊಡಗುವ ಅನಿವಾರ್ಯತೆ ಇದೆ | ಯಾಕೆ ಗೊತ್ತಾ…?
April 25, 2024
11:48 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror