ಕುಮಾರಧಾರಾ ತಲುಪಿದ ಬ್ರಹ್ಮರಥ : ರಥದ ಸ್ವಾಗತಕ್ಕೆ ಹರಿದು ಬಂದ ಭಕ್ತ ಸಾಗರ

October 2, 2019
6:05 PM

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದ ನೂತನ ಬ್ರಹ್ಮರಥ  ಕುಮಾರಧಾರಾ ತಲುಪಿದ್ದು ಅದ್ದೂರಿ ಮೆರವಣಿಗೆ ನಡೆಯುತ್ತಿದೆ. ಮೆರವಣಿಗೆಯ ಮೂಲಕ ಕುಕ್ಕೆ ಸುಬ್ರಹ್ಮಣ್ಯದ ಕಡೆಗೆ ರಥದ ಆಗಮನವಾಗುತ್ತಿದೆ.  ಕೇಸರಿ ಬಂಟಿಂಕ್ಸ್ ಸಹಿತ ವಿವಿಧ ಸ್ಥಬ್ತ ಚಿತ್ರಗಳು ಮೆರವಣಿಗೆಯ ಮೆರುಗು  ಹೆಚ್ಚಿಸಿದೆ.  ನಿರೀಕ್ಷೆಗೂ ಮೀರಿದ ಭಕ್ತ ಸಾಗರ ಮೆರವಣಿಗೆಯ ಮೂಲಕ ರಥವನ್ನು ಸ್ವಾಗತಿಸುತ್ತಿದ್ದಾರೆ.

Advertisement
Advertisement

Advertisement

 

Advertisement

 

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೋವಿಡ್‌ ಲಸಿಕೆ ತೆಗೆದುಕೊಂಡವರಿಗೆ ಶಾಕಿಂಗ್‌ ಸುದ್ದಿ : ಕೋವಿಶೀಲ್ಡ್ ‘ಅಪರೂಪದ ಅಡ್ಡ ಪರಿಣಾಮ’ ಬೀರಬಹುದು – ಒಪ್ಪಿಕೊಂಡ ಅಸ್ಟ್ರಾಜೆನೆಕಾ
April 30, 2024
11:04 AM
by: The Rural Mirror ಸುದ್ದಿಜಾಲ
ಭಾರತವನ್ನು ಹೊಗಳಿದ ಪಾಕ್‌ ನಾಯಕ : ಭಾರತ ಸೂಪರ್ ಪವರ್ ಆಗುವ ಕನಸು ಕಾಣುತ್ತಿದ್ರೆ, ನಾವು ಭಿಕ್ಷೆ ಬೇಡುತ್ತಿದ್ದೇವೆ – ಪಾಕ್‌ ನಾಯಕ
April 30, 2024
10:46 AM
by: The Rural Mirror ಸುದ್ದಿಜಾಲ
ಹವಾಮಾನ ವೈಪರಿತ್ಯ : ಪ್ರಕೃತಿಯ ಮೇಲಿರುವ ಎಲ್ಲಾ ಜೀವ ಜಂತುಗಳ ಮೇಲೆ ಹೊಡೆತ : ಬಿಸಿಲ ಬೇಗೆಗೆ ಕುಕ್ಕರಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ
April 30, 2024
10:36 AM
by: The Rural Mirror ಸುದ್ದಿಜಾಲ
Rain Alert: ದೇಶದಲ್ಲಿ ಹೆಚ್ಚುತ್ತಿದೆ ಹವಾಮಾನದಲ್ಲಿ ವೈಪರೀತ್ಯ : ಚಂಡಮಾರುತ, ಬಲವಾದ ಗಾಳಿಯೊಂದಿಗೆ ಭಾರೀ ಮಳೆ ಮತ್ತು ಹಿಮಪಾತ ಮುನ್ಸೂಚನೆ : ದಕ್ಷಿಣದಲ್ಲಿ ಬಿಸಿ ಶಾಖ ಮುಂದುವರಿಕೆ
April 30, 2024
8:48 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror