ಕೆ ಎಸ್‍ ಆರ್ ಟಿ ಸಿ ವ್ಯವಸ್ಥಾಪಕಿ ಎಚ್.ಗೀತಾಗೆ ಸಾರಿಗೆ ರತ್ನ ಪ್ರಶಸ್ತಿ

June 25, 2019
10:30 AM

ಮಡಿಕೇರಿ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪುತ್ತೂರು ವಿಭಾಗದ ಮಡಿಕೇರಿ ಘಟಕ ವ್ಯವಸ್ಥಾಪಕರಾದ ಗೀತಾ ಎಚ್.ಅವರಿಗೆ ಸಾರಿಗೆ ರತ್ನ ಪ್ರಶಸ್ತಿಯನ್ನು ನೀಡಲಾಗಿದೆ. ಬೆಂಗಳೂರು ಪುರಸಭೆಯಲ್ಲಿ ನಡೆದ ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಡಾ.ಜಿ.ಎಸ್.ಪರಮೇಶ್ವರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಮಟ್ಟದ ಪ್ರಶಸ್ತಿಯನ್ನು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಅವರು ಪ್ರದಾನ ಮಾಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ
August 11, 2026
6:52 AM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡದಲ್ಲಿ ಮಳೆ | 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ – ಕಾಸರಗೋಡಿನಲ್ಲೂ ಶಾಲೆಗಳಿಗೆ ರಜೆ
August 8, 2026
6:26 AM
by: ದ ರೂರಲ್ ಮಿರರ್.ಕಾಂ
ಸ್ವಾತಂತ್ರ್ಯ ದಿನಾಚರಣೆ : ಪ್ಲಾಸ್ಟಿಕ್ ಧ್ವಜ ಬಳಸದಂತೆ ಸೂಚನೆ
August 8, 2026
6:13 AM
by: ದ ರೂರಲ್ ಮಿರರ್.ಕಾಂ
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ
August 6, 2026
9:23 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror