ಕೆ ಯಸ್ ಗೌಡ ಪದವಿ ಪೂರ್ವ ಕಾಲೇಜಿನ ರಕ್ಷಕ – ಶಿಕ್ಷಕ ಸಂಘದ ಅಧ್ಯಕ್ಷರಾಗಿ ಕುಮಾರಸ್ವಾಮಿ ಕೆ ಯಸ್

June 30, 2019
9:30 AM

ನಿಂತಿಕಲ್ಲು :ಕೆ ಯಸ್ ಗೌಡ ಪದವಿ ಪೂರ್ವ ಕಾಲೇಜಿನ ರಕ್ಷಕ – ಶಿಕ್ಷಕ ಸಂಘದ ಅಧ್ಯಕ್ಷರಾಗಿ ಕುಮಾರಸ್ವಾಮಿ ಕೆ ಯಸ್ ಆಯ್ಕೆ

Advertisement
Advertisement
Advertisement
Advertisement

ನಿಂತಿಕಲ್ಲು : ನಿಂತಿಕಲ್ಲು ಕೆ ಯಸ್ ಗೌಡ ಸಮೂಹ ವಿದ್ಯಾ ಸಂಸ್ಥೆಗಳಲ್ಲಿ ಒಂದಾದ ಕೆ ಯಸ್ ಗೌಡ ಪದವಿ ಪೂರ್ವ ಕಾಲೇಜಿನ 2019 -20 ನೇ ಸಾಲಿನ ರಕ್ಷಕ – ಶಿಕ್ಷಕ ಸಂಘದ ಅಧ್ಯಕ್ಷರಾಗಿ ಕುಮಾರಸ್ವಾಮಿ ಕೆ ಯಸ್ ಆಯ್ಕೆಗೊಂಡಿದ್ದಾರೆ .

Advertisement

ಉಪಾಧ್ಯಕ್ಷರಾಗಿ ನಯನ ಎ ,ಸಮಿತಿಯ ಸದಸ್ಯರುಗಳಾಗಿ ಭವಾನಿ ಕೆ ಎಸ್ , ಸತೀಶ್ ಕುಮಾರ್ ರೈ ನಳೀಲು ,ಫಾರೂಕ್ ಸಾಹೇಬ್ ಇಂದ್ರಾಜೆ , ನಾರಾಯಣ ಎನ್ , ರೋಹಿಣಿ ಅಬೀರ ಆಯ್ಕೆ ಗೊಂಡರು . ಸಮಿತಿಯ ಗೌರವ ಅಧ್ಯಕ್ಷರಾಗಿ ಸಂಸ್ಥೆಯ ಕಾರ್ಯಧ್ಯಕ್ಷ ಅಶೋಕ್ ಕುಮಾರ್ ಕೆ ಯಸ್ , ಪ್ರಧಾನ ಕಾರ್ಯದರ್ಶಿಯಾಗಿ ಕಾಲೇಜಿನ ಪ್ರಾಂಶುಪಾಲರಾದ ಸದಾನಂದ ರೈ ಕೂವೆಂಜ ಪುನರಾಯ್ಕೆ ಗೊಂಡರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತುಮಕೂರು ಜಿಲ್ಲೆ | 10 ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ಆರಂಭ
February 5, 2025
6:45 AM
by: The Rural Mirror ಸುದ್ದಿಜಾಲ
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ  ಬೆಳೆಗಳಿಗೆ ರಾಸಾಯನಿಕ ಬಳಸಬೇಡಿ
February 5, 2025
6:42 AM
by: The Rural Mirror ಸುದ್ದಿಜಾಲ
ಕಾರವಾರದಲ್ಲಿ ಎ.18-22 ವರೆಗೆ ಕರಾವಳಿ ಉತ್ಸವ
February 5, 2025
6:40 AM
by: The Rural Mirror ಸುದ್ದಿಜಾಲ
ಕೋಲಾರ ಜಿಲ್ಲೆ | ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ
February 5, 2025
6:37 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror