ಕೆ ಯಸ್ ಗೌಡ ಪದವಿ ಪೂರ್ವ ಕಾಲೇಜಿನ ರಕ್ಷಕ – ಶಿಕ್ಷಕ ಸಂಘದ ಅಧ್ಯಕ್ಷರಾಗಿ ಕುಮಾರಸ್ವಾಮಿ ಕೆ ಯಸ್

June 30, 2019
9:30 AM

ನಿಂತಿಕಲ್ಲು :ಕೆ ಯಸ್ ಗೌಡ ಪದವಿ ಪೂರ್ವ ಕಾಲೇಜಿನ ರಕ್ಷಕ – ಶಿಕ್ಷಕ ಸಂಘದ ಅಧ್ಯಕ್ಷರಾಗಿ ಕುಮಾರಸ್ವಾಮಿ ಕೆ ಯಸ್ ಆಯ್ಕೆ

Advertisement
Advertisement

ನಿಂತಿಕಲ್ಲು : ನಿಂತಿಕಲ್ಲು ಕೆ ಯಸ್ ಗೌಡ ಸಮೂಹ ವಿದ್ಯಾ ಸಂಸ್ಥೆಗಳಲ್ಲಿ ಒಂದಾದ ಕೆ ಯಸ್ ಗೌಡ ಪದವಿ ಪೂರ್ವ ಕಾಲೇಜಿನ 2019 -20 ನೇ ಸಾಲಿನ ರಕ್ಷಕ – ಶಿಕ್ಷಕ ಸಂಘದ ಅಧ್ಯಕ್ಷರಾಗಿ ಕುಮಾರಸ್ವಾಮಿ ಕೆ ಯಸ್ ಆಯ್ಕೆಗೊಂಡಿದ್ದಾರೆ .

ಉಪಾಧ್ಯಕ್ಷರಾಗಿ ನಯನ ಎ ,ಸಮಿತಿಯ ಸದಸ್ಯರುಗಳಾಗಿ ಭವಾನಿ ಕೆ ಎಸ್ , ಸತೀಶ್ ಕುಮಾರ್ ರೈ ನಳೀಲು ,ಫಾರೂಕ್ ಸಾಹೇಬ್ ಇಂದ್ರಾಜೆ , ನಾರಾಯಣ ಎನ್ , ರೋಹಿಣಿ ಅಬೀರ ಆಯ್ಕೆ ಗೊಂಡರು . ಸಮಿತಿಯ ಗೌರವ ಅಧ್ಯಕ್ಷರಾಗಿ ಸಂಸ್ಥೆಯ ಕಾರ್ಯಧ್ಯಕ್ಷ ಅಶೋಕ್ ಕುಮಾರ್ ಕೆ ಯಸ್ , ಪ್ರಧಾನ ಕಾರ್ಯದರ್ಶಿಯಾಗಿ ಕಾಲೇಜಿನ ಪ್ರಾಂಶುಪಾಲರಾದ ಸದಾನಂದ ರೈ ಕೂವೆಂಜ ಪುನರಾಯ್ಕೆ ಗೊಂಡರು.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ
June 19, 2025
11:21 PM
by: The Rural Mirror ಸುದ್ದಿಜಾಲ
ರಾಜ್ಯದ ಮಾವು ಬೆಳೆಗಾರರ ನೆರವಿಗೆ ಮನವಿ | 3 ಲಕ್ಷ ಸಿಬ್ಬಂದಿಗಳಿಗೆ ನಗದುರಹಿತ  ಆರೋಗ್ಯ ಯೋಜನೆ | ರಾಜ್ಯದ ದುರ್ಗಮ ಪ್ರದೇಶಗಳಿಗೆ ಸಂಚಾರಿ ಆರೋಗ್ಯ ಘಟಕ |
June 19, 2025
10:59 PM
by: The Rural Mirror ಸುದ್ದಿಜಾಲ
ಭಾರತದ ಕಾಫಿ ರಫ್ತು ಶೇಕಡ 40 ರಷ್ಟು ವೃದ್ಧಿ | ಒಡಿಶಾ, ಈಶಾನ್ಯ ರಾಜ್ಯಗಳಲ್ಲಿ ಕಾಫಿ ಬೆಳೆಯುವ ಬಗ್ಗೆ ಪ್ರಯೋಗ
June 19, 2025
10:48 PM
by: The Rural Mirror ಸುದ್ದಿಜಾಲ
ಏಕೆ ಕೆಲವು ಹಿಂಡಿ ದನಗಳಿಗೆ ಹಿಡಿಸುವುದಿಲ್ಲ…?
June 19, 2025
9:51 PM
by: ಎ ಪಿ ಸದಾಶಿವ ಮರಿಕೆ

You cannot copy content of this page - Copyright -The Rural Mirror

Join Our Group