ಕೆ.ವಿ.ಜಿ.ಕಾನೂನು ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

November 26, 2019
9:51 PM

ಸುಳ್ಯ:ಸುಳ್ಯದ ಕೆವಿಜಿ ಕಾನೂನು ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ ನ.26ರಂದು ನಡೆಯಿತು. ಕಾನೂನು ಕಾಲೇಜು ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಸುಳ್ಯ ತಹಶೀಲ್ದಾರ್ ಎನ್.ಎ‌‌.ಕುಂಞಿ ಅಹ್ಮದ್ ಉದ್ಘಾಟಿಸಿದರು. ‘ವಿದ್ಯಾರ್ಥಿಗಳು ಅನ್ಯಾಯ, ಭ್ರಷ್ಟ ತೆ ಕಂಡು ಬಂದರೆ ಅದನ್ನು ವಿರೋಧಿಸಿ ಸಂವಿಧಾನದ ದಾರಿಯಲ್ಲಿ ನಡೆಯಬೇಕು’ ಎಂದು ಅವರು ಕರೆ ನೀಡಿದರು.

Advertisement
Advertisement

ಮುಖ್ಯ ಅತಿಥಿಯಾಗಿದ್ದ ವಕೀಲರ ಸಂಘದ ಅಧ್ಯಕ್ಷ ಎಂ.ವೆಂಕಪ್ಪ ಗೌಡ ಮಾತನಾಡಿ “ಎಲ್ಲ ಧರ್ಮಗ್ರಂಥಗಳಿಂದ ಸಂವಿಧಾನ ಗ್ರಂಥ ಶ್ರೇಷ್ಠ ವಾದುದು. ಅದರ ಪಾಲನೆ ನಮ್ಮಲ್ಲಿ ಆಗಬೇಕು” ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲ ಉದಯಕೃಷ್ಣ.ಬಿ ಅಧ್ಯಕ್ಷತೆ ವಹಿಸಿದ್ದರು. ಎನ್ನೆಂಸಿ ವಿಶ್ರಾಂತ ಪ್ರಾಂಶುಪಾಲ ಪ್ರೊ. ಬಾಲಚಂದ್ರ ಗೌಡ ಅತಿಥಿಯಾಗಿದ್ದರು. ಕಾನೂನು ಕಾಲೇಜಿನ ವಿದ್ಯಾರ್ಥಿ ಕ್ಷೇಮಾಧಿಕಾರಿ ಟೀನಾ ಹೆಚ್.ಎಸ್., ಉಪನ್ಯಾಸಕ ಕೌಶಿಕ್, ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ವೇದಿಕೆಯಲ್ಲಿದ್ದರು.

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಡೀಮ್ಡ್, ಸೆಕ್ಷನ್ 4 ಬಿಕ್ಕಟ್ಟು ಪರಿಹಾರಕ್ಕೆ ಶೀಘ್ರವೇ ಕೇಂದ್ರ, ಸುಪ್ರೀಂಗೆ ಮನವಿ | ಸಚಿವ ಈಶ್ವರ್ ಖಂಡ್ರೆ
June 6, 2025
9:39 PM
by: The Rural Mirror ಸುದ್ದಿಜಾಲ
ಗ್ರಾಮ ಪಂಚಾಯ್ತಿಗೊಂದು ಕೆಪಿಎಸ್ ಶಾಲೆ | ಮುಂದಿನ ದಿನಗಳಲ್ಲಿ 500 ಕೆಪಿಎಸ್ ಶಾಲೆ ಆರಂಭ
June 6, 2025
9:19 PM
by: The Rural Mirror ಸುದ್ದಿಜಾಲ
ಅಸುರಕ್ಷಿತ ಜಾಲತಾಣಗಳಲ್ಲಿ ವಹಿವಾಟು ನಡೆಸದಂತೆ ಸಾರ್ವಜನಿಕರು ಎಚ್ಚರವಾಗಿರಬೇಕು
June 6, 2025
9:10 PM
by: The Rural Mirror ಸುದ್ದಿಜಾಲ
ಯಾದಗಿರಿ ಜಿಲ್ಲೆಯಲ್ಲಿ 3 ಲಕ್ಷ ಹೆಕ್ಟೇರ್ ನೀರಾವರಿ ಪ್ರದೇಶ
June 6, 2025
8:52 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group