ಕೆ.ವಿ.ಜಿ. ಕಾನೂನು ಕಾಲೇಜು: ರೋಟರಾಕ್ಟ್ ಕ್ಲಬ್‍ನ ಹೊಸ ಪದಾಧಿಕಾರಿಗಳ ಆಯ್ಕೆ

September 19, 2019
1:34 AM

ಸುಳ್ಯ: ದಿನಾಂಕ 17 ರಂದು ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯದ ಸಭಾಂಗಣದಲ್ಲಿ ಹೊಸ ಪದಾಧಿಕಾರಿಗಳ ಆಯ್ಕೆಯ ಕಾರ್ಯಕ್ರಮ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಆರ್.ಹೆಚ್.ಎಫ್. ಡಾ. ಪುರುಷೋತ್ತಮ. ಕೆ.ಜಿ, ಮುಖ್ಯ ಅತಿಥಿಗಳಾಗಿ ನಿವೃತ್ತ ಪ್ರಾಂಶುಪಾಲರಾದ ಡಾ. ಬಿ. ಪ್ರಭಾಕರ ಶಿಶಿಲ, ಗೌರವಾನ್ವಿತ ಅತಿಥಿಗಳಾಗಿ ರೊ. ಎಮ್.ಪಿ.ಹೆಚ್.ಎಫ್. ಡಾ. ಕೇಶವ್.ಪಿ.ಕೆ, ರೋ.ಭರತ್ ಕಾಣಿಲ, ರೋ ನವೀನ್ ಕಜೆ, ರೋ ಸಮರ್ಥ್, ಕಾರ್ಯದರ್ಶಿ ರೋ ಶ್ಯಾಂ ಪ್ರಸಾದ್ ಎನ್.ಕೆ ಅಧ್ಯಕ್ಷರು, ಕಾರ್ಯದರ್ಶಿ ರೋ. ಐಶ್ವರ್ಯ, ಕಾಲೇಜಿನ ಪ್ರಾಂಶುಪಾಲರಾದ ಉದಯಕೃಷ್ಣ. ಬಿ. ಕಾಲೇಜಿನ ವಿದ್ಯಾರ್ಥಿ ಕ್ಷೇಮಾಧಿಕಾರಿಯಾದ ಟೀನಾ. ಹೆಚ್.ಎಸ್ ಹಾಗೂ ಕೆ.ವಿ.ಜಿ. ಕಾನೂನು ಕಾಲೇಜು ರೋಟರಾಕ್ಟ್ ಕ್ಲಬ್ ಮುಖ್ಯಸ್ಥರಾದ ಕೌಶಿಕ್ ಸಿ ಉಪಸ್ಥಿತರಿದ್ದರು.

Advertisement

ಕೆ.ವಿ.ಜಿ. ಕಾನೂನು ಕಾಲೇಜು ರೋಟರಾಕ್ಟ್ ಕ್ಲಬ್ ನ ನೂತನ ಅಧ್ಯಕ್ಶರಾಗಿ ರೋ. ದಿವಿನ್. ವೈ.ಹೆಚ್, ಕಾರ್ಯದರ್ಶಿ ಧನ್ಯರಾಜ್ ಕಾಪುಮಲೆ ಆಯ್ಕೆಯಾದರು. ಎಲ್ಲಾ ನೂತನ ಪದಾಧಿಕಾರಿಗಳಿಗೆ ಬಿಲ್ಲೆಯನ್ನು ನೀಡಲಾಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಡಾ. ಪ್ರಭಾಕರ ಶಿಶಿಲ ಮಾತನಾಡಿದರು. ಕಾರ್ಯಕ್ರಮವನ್ನು ಸ್ವೀಕೃತಿ.ಆರ್. ಆಳ್ವ ಮತ್ತು ವಿಕಾಸ್. ಎಸ್.ಎಂ ನಿರೂಪಿಸಿದರು.

 

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಧಾರಣೆ ಏರಿಕೆಗೆ ಕಾರಣ ಇದೆ | ಈಗ ಅಡಿಕೆ ಮಾರುಕಟ್ಟೆಗೆ ಅನ್ವಯಿಸುವ ಸಿದ್ಧಾಂತಗಳು ಯಾವುದು..?
May 5, 2025
6:52 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
2025: ಲಕ್ಷ್ಮೀನಾರಾಯಣ ಯೋಗ | ಈ ರಾಶಿಗೆ ಅದೃಷ್ಟದ ಬಾಗಿಲು ಓಪನ್
May 5, 2025
6:28 AM
by: ದ ರೂರಲ್ ಮಿರರ್.ಕಾಂ
ರೈತರ ಪಂಪ್ ಸೆಟ್ ಗಳಿಗೆ ಹಗಲು ಹೊತ್ತಿನಲ್ಲಿಯೇ ವಿದ್ಯುತ್ ನೀಡಲು ತೀರ್ಮಾನ
May 4, 2025
10:37 PM
by: The Rural Mirror ಸುದ್ದಿಜಾಲ
ಹೀಟ್‌ವೇವ್‌ ಸಂಕಷ್ಟದಲ್ಲಿ ತೆಲಂಗಾಣ-ಹೈದರಾಬಾದ್‌ |
May 4, 2025
10:33 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group