ಕೆರೆ ಸಂಜೀವಿನಿ: ನೋಡಲ್ ಅಧಿಕಾರಿಗಳಿಗೆ ಪ್ರೇರಣಾ ತರಬೇತಿ

July 22, 2019
11:49 PM

ಧರ್ಮಸ್ಥಳ : ಜನರಿಗಾಗಿ, ಜನರಿಂದಲೇ ಕೆರೆಗಳ ಹೂಳೆತ್ತುವ ಕೆಲಸವನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೇತೃತ್ವದಲ್ಲಿ ಮಾಡಲಾಗುತ್ತಿದೆ. ಇದರಿಂದಾಗಿ ಬಯಲು ಸೀಮೆಯ ಎಲ್ಲಾ ಕುಟುಂಬಗಳಿಗೆ ಕುಡಿಯಲು ಹಾಗೂ ಕೃಷಿಗೆ ಬೇಕಾದಷ್ಟು ನೀರು ಒದಗಿಸಲಾಗುವುದು ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕಡಾ.ಎಲ್.ಎಚ್.ಮಂಜುನಾಥ್ ಹೇಳಿದರು.

Advertisement
Advertisement

ಅವರು ಕೆರೆ ಸಂಜೀವಿನಿ ನೋಡಲ್ ಅಧಿಕಾರಿಗಳಿಗೆ ಏರ್ಪಡಿಸಿದ ಪ್ರೇರಣಾ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ರಾಜ್ಯದಲ್ಲಿ 63 ಕೆರೆಗಳ ಹೂಳೆತ್ತಲು ಅನುದಾನ ಮಂಜೂರಾಗಿದ್ದು ದುಂದು ವೆಚ್ಚ ಮಾಡದೆ ಅನುದಾನವನ್ನು ವಿನಿಯೋಗಿಸಲಾಗುವುದು ಎಂದು ಅವರು ಭರವಸೆ ನೀಡಿದರು.
ಪ್ರಾದೇಶಿಕ ನಿರ್ದೇಶಕ ಶ್ರೀಹರಿ ಮಾಹಿತಿ, ಮಾರ್ಗದರ್ಶನ ನೀಡಿದರು.
ಕೆರೆ ವಿಭಾಗದ ನಿರ್ದೇಶಕ ಲಕ್ಷ್ಮಣ್, ಎಂ.ಮತ್ತುಯೋಜನಾಧಿಕಾರಿ ಪ್ರವೀಣ್‍ಕುಮಾರ್, ಎಂಜಿನಿಯರ್ ಸಂಕೇತ್, ತಾಂತ್ರಿಕತಜ್ಞ ಡಿ.ಜಿ. ವೆಂಕಟರಾಮಯ್ಯ, ಬೂದಪ್ಪಗೌಡ ಅಧಿಕಾರಿಗಳಿಗೆ ತರಬೇತಿ ನೀಡಿದರು. ರಾಜ್ಯದ ವಿವಿಧ ಭಾಗಗಳಿಂದ 32 ನೋಡಲ್ ಅಧಿಕಾರಿಗಳು ತರಬೇತಿಯಲ್ಲಿ ಭಾಗವಹಿಸಿದರು.

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |
May 2, 2024
11:46 AM
by: ಸಾಯಿಶೇಖರ್ ಕರಿಕಳ
ತಾಪಮಾನದಿಂದ ಅಡಿಕೆ ಕೃಷಿ ರಕ್ಷಣೆ | ಗೋವು ಹಾಗೂ ಗೋಉತ್ಪನ್ನ ಪರಿಣಾಮಕಾರಿ ಹೇಗೆ..? | ಗೋ ಆಧಾರಿತ ಕೃಷಿಯ ಬಗ್ಗೆ ಜಾಗೃತಿ ಏಕೆ ಬೇಕು ?
May 2, 2024
6:38 AM
by: ಮುರಳಿಕೃಷ್ಣ ಕೆ ಜಿ
ಜೀವಕ್ಕೇ ಅಮೃತ – ಜೀವಾಮೃತ | ಜೀವಾಮೃತವು ಗಿಡ-ಮರಗಳನ್ನು ಬಿಸಿ ಮತ್ತು ಬರ, ನೀರಿನ ಕೊರತೆಯ ಸಹಿಷ್ಣುತೆ ಹೆಚ್ಚಿಸುತ್ತದೆ | |
May 1, 2024
5:44 PM
by: The Rural Mirror ಸುದ್ದಿಜಾಲ
ಮುಂದಿನ 40 ರಿಂದ 50 ಡಿಗ್ರಿ ಸೆಲ್ಸಿಯಸ್ ಶಾಖ ತರಂಗಕ್ಕೆ ಸಿದ್ಧರಾಗಿ | ಬಿಸಿಲು ಜಾಸ್ತಿ ಎಂದು ಜಗಲಿ ಕಟ್ಟೆಯಲ್ಲಿ ಕುಳಿತು ಮಾತನಾಡಿದರೆ ಪ್ರಯೋಜನವಿಲ್ಲ…! |
May 1, 2024
5:22 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror