ಕೇರಳ ಆರ್.ಟಿ.ಸಿ.ಬಸ್ ಹಾಗೂ ಕಾರು ಮಧ್ಯೆ ಅಪಘಾತ

October 25, 2019
9:18 PM

ಸುಳ್ಯ: ಕೇರಳ ರಾಜ್ಯ ರಸ್ತೆ ಸಾರಿಗೆ ಬಸ್ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿದ ಘಟನೆ ಶುಕ್ರವಾರ ಸಂಜೆ ಜಾಲ್ಸೂರಿನಲ್ಲಿ ನಡೆದಿದೆ.

ಕಾಸರಗೋಡಿನಿಂದ ಸುಳ್ಯ ಕಡೆಗೆ ಬರುತ್ತಿದ್ದ ಕೇರಳ ಆರ್.ಟಿ.ಸಿ. ಬಸ್ ಮತ್ತು ಸುಳ್ಯ ಕಡೆಯಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಕಾರಿನ ಮಧ್ಯೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಯಾರೂ ಗಾಯಗೊಂಡಿಲ್ಲ. ಕಾರಿನ ಮುಂಭಾಗ ನುಜ್ಜು ಗುಜ್ಜಾಗಿದೆ. ಅಪಘಾತದಿಂದ ಕೆಲ ಹೊತ್ತು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ತಡೆ ಉಂಟಾಯಿತು.ಸುಳ್ಯ ಪೊಲೀಸರು ಸ್ಥಳಕ್ಕೆ ತೆರಳಿ ಪರಶೀಲನೆ ನಡೆಸಿದ್ದಾರೆ. ವಾಹನ ಸಂಚಾರವನ್ನು ಸುಗಮಗೊಳಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ
September 10, 2026
10:59 AM
by: ದ ರೂರಲ್ ಮಿರರ್.ಕಾಂ
ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ
September 9, 2026
9:26 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ
September 9, 2026
1:50 PM
by: ಸಾಯಿಶೇಖರ್ ಕರಿಕಳ
ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?
September 9, 2026
6:43 AM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror