ಕೇರಳಕ್ಕೆ ಆಗಮಿಸಿದ ಪ್ರಧಾನಿ ಮೋದಿ : ಇಂದು ಗುರುವಾಯೂರಲ್ಲಿ ತಾವರೆ ಹೂವಿನಲ್ಲಿ ತುಲಾಭಾರ

June 8, 2019
5:47 AM

ಕೊಚ್ಚಿ:  ಎರಡನೇ ಬಾರಿ ಪ್ರಧಾನಿಯಾಗಿ ಅಧಿಕಾರ ವಹಿಸಿದ ಬಳಿಕ ನರೇಂದ್ರ ಮೋದಿಯವರು ಗಿ ಕೇರಳಕ್ಕೆ  ಮೊದಲ ಆಗಮಿಸಿದ್ದಾರೆ. ಶುಕ್ರವಾರ ರಾತ್ರಿ 11.45ಕ್ಕೆ ವಿಶೇಷ ವಿಮಾನದಲ್ಲಿ ಕೊಚ್ಚಿಗೆ ಆಗಮಿಸಿದ ಪ್ರಧಾನಿಯವರನ್ನು ಕೇರಳ ರಾಜ್ಯಪಾಲ ಪಿ.ಸದಾಶಿವಂ, ಕೇಂದ್ರ ಸಚಿವ ವಿ.ಮುರಳೀಧರನ್, ಕೇರಳ ರಾಜ್ಯ ಸಚಿವ ಕಡಗಂಪಳ್ಳಿ ಸುರೇಂದ್ರನ್, ರಾಜ್ಯ ಸಭಾ ಸದಸ್ಯ ಸುರೇಶ್ ಗೋಪಿ ಮತ್ತಿತರರು ಸ್ವಾಗತಿಸಿದರು. ಬಳಿಕ ಪ್ರಧಾನಿ ಎರ್ನಾಕುಲಂ ಸರಕಾರಿ ಅತಿಥಿ ಗೃಹದಲ್ಲಿ ವಾಸ್ತವ್ಯ ಹೂಡಿದರು.

Advertisement

ಶನಿವರ ಬೆಳಿಗ್ಗೆ 8.45ಕ್ಕೆ ಹೆಲಿಕಾಪ್ಟರ್ ಮೂಲಕ ಗುರುವಾಯೂರಿಗೆ ತೆರಳುವರು. 10.10ಕ್ಕೆ ಗುರುವಾಯೂರು ಶ್ರೀಕೃಷ್ಣ ದೇವಸ್ಥಾನದಲ್ಲಿ ದರ್ಶನ ಪಡೆಯುವರು. ಈ ಸಂದರ್ಭ  ತಾವರೆ ಹೂವಿನಲ್ಲಿ ತುಲಾಭಾರ ಸೇವೆ ನಡೆಸಲಿದ್ದಾರೆ. ಬಳಿಕ 11.15ಕ್ಕೆ ಗುರುವಾಯೂರು ಶ್ರೀಕೃಷ್ಣ ಹಯರ್ ಸೆಕೆಂಡರಿ ಕಾಲೇಜು ಗ್ರೌಂಡ್ ನಲ್ಲಿ ಬಿಜೆಪಿ ವತಿಯಿಂದ ನಡೆಯುವ ಅಭಿನಂದನಾ ಸಮ್ಮೇಳನದಲ್ಲಿ ಭಾಗವಹಿಸುವರು.

Advertisement
Advertisement
Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

‘ಗಗನ್ಯಾನ್’ಯೋಜನೆ ಶೇ. 80 ರಷ್ಟು ಪರೀಕ್ಷೆಗಳು ಪೂರ್ಣ | ಇಸ್ರೋ
August 22, 2025
7:42 AM
by: The Rural Mirror ಸುದ್ದಿಜಾಲ
2030 ರ ವೇಳೆಗೆ ಭಾರತವು 5 ಮಿಲಿಯನ್ ಮೆಟ್ರಿಕ್ ಟನ್ ಹಸಿರು ಜಲಜನಕ ಉತ್ಪಾದನೆಯ ಗುರಿ
August 21, 2025
6:40 AM
by: The Rural Mirror ಸುದ್ದಿಜಾಲ
ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯ ದೇಶ ಭಾರತ | ವಿಕಸಿತ ಭಾರತದ ಕಡೆಗೆ ದೇಶದ ಪಯಣ
August 21, 2025
6:35 AM
by: The Rural Mirror ಸುದ್ದಿಜಾಲ
3 ವರ್ಷಗಳಲ್ಲಿ ಭಾರತದ ಆರ್ಥವ್ಯವಸ್ಥೆ ಏರಿಕೆ | ಕೃಷಿಕರ ಆದಾಯ ಶೇ.8 ರಷ್ಟು ಏರಿಕೆ
August 20, 2025
7:03 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group