ಕೇರಳಕ್ಕೆ ಆಗಮಿಸಿದ ಪ್ರಧಾನಿ ಮೋದಿ : ಇಂದು ಗುರುವಾಯೂರಲ್ಲಿ ತಾವರೆ ಹೂವಿನಲ್ಲಿ ತುಲಾಭಾರ

June 8, 2019
5:47 AM

ಕೊಚ್ಚಿ:  ಎರಡನೇ ಬಾರಿ ಪ್ರಧಾನಿಯಾಗಿ ಅಧಿಕಾರ ವಹಿಸಿದ ಬಳಿಕ ನರೇಂದ್ರ ಮೋದಿಯವರು ಗಿ ಕೇರಳಕ್ಕೆ  ಮೊದಲ ಆಗಮಿಸಿದ್ದಾರೆ. ಶುಕ್ರವಾರ ರಾತ್ರಿ 11.45ಕ್ಕೆ ವಿಶೇಷ ವಿಮಾನದಲ್ಲಿ ಕೊಚ್ಚಿಗೆ ಆಗಮಿಸಿದ ಪ್ರಧಾನಿಯವರನ್ನು ಕೇರಳ ರಾಜ್ಯಪಾಲ ಪಿ.ಸದಾಶಿವಂ, ಕೇಂದ್ರ ಸಚಿವ ವಿ.ಮುರಳೀಧರನ್, ಕೇರಳ ರಾಜ್ಯ ಸಚಿವ ಕಡಗಂಪಳ್ಳಿ ಸುರೇಂದ್ರನ್, ರಾಜ್ಯ ಸಭಾ ಸದಸ್ಯ ಸುರೇಶ್ ಗೋಪಿ ಮತ್ತಿತರರು ಸ್ವಾಗತಿಸಿದರು. ಬಳಿಕ ಪ್ರಧಾನಿ ಎರ್ನಾಕುಲಂ ಸರಕಾರಿ ಅತಿಥಿ ಗೃಹದಲ್ಲಿ ವಾಸ್ತವ್ಯ ಹೂಡಿದರು.

ಶನಿವರ ಬೆಳಿಗ್ಗೆ 8.45ಕ್ಕೆ ಹೆಲಿಕಾಪ್ಟರ್ ಮೂಲಕ ಗುರುವಾಯೂರಿಗೆ ತೆರಳುವರು. 10.10ಕ್ಕೆ ಗುರುವಾಯೂರು ಶ್ರೀಕೃಷ್ಣ ದೇವಸ್ಥಾನದಲ್ಲಿ ದರ್ಶನ ಪಡೆಯುವರು. ಈ ಸಂದರ್ಭ  ತಾವರೆ ಹೂವಿನಲ್ಲಿ ತುಲಾಭಾರ ಸೇವೆ ನಡೆಸಲಿದ್ದಾರೆ. ಬಳಿಕ 11.15ಕ್ಕೆ ಗುರುವಾಯೂರು ಶ್ರೀಕೃಷ್ಣ ಹಯರ್ ಸೆಕೆಂಡರಿ ಕಾಲೇಜು ಗ್ರೌಂಡ್ ನಲ್ಲಿ ಬಿಜೆಪಿ ವತಿಯಿಂದ ನಡೆಯುವ ಅಭಿನಂದನಾ ಸಮ್ಮೇಳನದಲ್ಲಿ ಭಾಗವಹಿಸುವರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?
August 24, 2026
6:50 AM
by: ದ ರೂರಲ್ ಮಿರರ್.ಕಾಂ
ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್
August 21, 2026
7:04 AM
by: ದ ರೂರಲ್ ಮಿರರ್.ಕಾಂ
ಭಾರತದ ಕೃಷಿ ರಫ್ತಿನಲ್ಲಿ ದೊಡ್ಡ ಬದಲಾವಣೆ – ಎಮ್ಮೆ ಮಾಂಸ ರಫ್ತು 5 ಬಿಲಿಯನ್ ಡಾಲರ್ ಗುರಿಯತ್ತ..!
August 20, 2026
9:46 PM
by: ದ ರೂರಲ್ ಮಿರರ್.ಕಾಂ
₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?
August 17, 2026
7:29 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror