ಕೇಶವ ಕೃಪಾದಲ್ಲಿ ಶಿಬಿರ ದೀಪ್ತಿ – 2019 ಬಿಡುಗಡೆ

May 14, 2019
9:00 PM

ಸುಳ್ಯ: ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನ ಸುಳ್ಯ, ಇಲ್ಲಿ ನಡೆಯುವ ಶ್ರೀ ಕೇಶವಕೃಪಾ ವೇದ-ಯೋಗ-ಕಲಾ ಶಿಬಿರದ, ಶಿಬಿರದ ಪೂರ್ಣ ಮಾಹಿತಿಗಳನ್ನು ಒಳಗೊಂಡ ಶಿಬಿರಾರ್ಥಿಗಳ ಕೈಪಿಡಿ “ಶಿಬಿರ ದೀಪ್ತಿ – 2019”ನ್ನು ರಾಜ್ಯ ಯೋಗ ಸಂಪನ್ಮೂಲ ವ್ಯಕ್ತಿ ಎಂ. ಎಸ್. ನಾಗರಾಜ ರಾವ್ ಬಿಡುಗಡೆಗೊಳಿಸಿದರು.

Advertisement
Advertisement

ವೇದಿಕೆಯಲ್ಲಿ ಪುರೋಹಿತ ನಾಗರಾಜ ಭಟ್, ಶ್ರೀ ಆರ್. ವಿ. ಭಂಡಾರಿ, ವೇ| ಮೂ| ಸುದರ್ಶನ ಶರ್ಮಾ, ವೇ| ಮೂ| ಪ್ರಕಾಶ್ ಬಲಿಪ, ವೇ| ಮೂ| ಆಶ್ರಿತರಾಮ ಶರ್ಮ, ವೇ| ಮೂ| ಅಭಿರಾಮ ಶರ್ಮ,  ಗೀತಾಲಕ್ಷ್ಮಿ ಕಂಬಾರು ಉಪಸ್ಥಿತರಿದ್ದರು.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
January 28, 2026
3:48 PM
by: ಮಿರರ್‌ ಡೆಸ್ಕ್
ಸುಳ್ಯದಲ್ಲಿ 265 ಅರ್ಹ ರೈತರಿಗೆ ಕೃಷಿ ಸವಲತ್ತುಗಳ ವಿತರಣೆ
January 20, 2026
6:24 AM
by: ದ ರೂರಲ್ ಮಿರರ್.ಕಾಂ
ಜನವರಿ 23 ರಿಂದ ಕದ್ರಿ ಫಲಪುಷ್ಪ ಪ್ರದರ್ಶನ
January 3, 2026
9:25 PM
by: ದ ರೂರಲ್ ಮಿರರ್.ಕಾಂ
ಜ.4 : ಮುಕ್ಕೂರಿನಲ್ಲಿ ಕಾಳುಮೆಣಸು, ಕಾಫಿ ಗಿಡ ಕೃಷಿ ಮತ್ತು ನಿರ್ವಹಣೆ ಹಾಗೂ ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣ , ಮಣ್ಣಿನ ಪೋಷಕಾಂಶಗಳ ಬಗ್ಗೆ ಮಾಹಿತಿ ಕಾರ್ಯಾಗಾರ
December 28, 2025
11:26 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror