ಕೊರೊನಾ ಅಪ್ಡೇಟ್ಸ್ | ರಾಜ್ಯದಲ್ಲಿಂದು ಒಂದೇ ಕೊರೊನಾ ಪಾಸಿಟಿವ್ | ಸೋಂಕಿತರ ಸಂಖ್ಯೆ 501 ಕ್ಕೆ ಏರಿಕೆ | ದೇಶದಲ್ಲಿ 24 ಗಂಟೆಗಳಲ್ಲಿ 1990 ಹೊಸ ಪ್ರಕರಣ ಪತ್ತೆ |

April 26, 2020
12:49 PM
ದಕ್ಷಿಣ ಕನ್ನಡ ಜಿಲ್ಲೆಗೆ ಮಾತ್ರಾ ಭಾನುವಾರ ನೆಮ್ಮದಿ ಇಲ್ಲವಾಗಿದೆ.  ಕೊರೊನಾದಿಂದ ಮೃತಪಟ್ಟ ಬಂಟ್ವಾಳದ ಮಹಿಳೆ ಚಿಕಿತ್ಸೆ  ಪಡೆಯುತ್ತಿದ್ದ ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯ ಸಿಬ್ಬಂದಿ 47  ವರ್ಷದ ಮಹಿಳೆಗೆ ಈಗ ಕೊರೊನಾ ಸೋಂಕು ದೃಢಪಟ್ಟಿದೆ. ಇದೀಗ ದ.ಕ ಜಿಲ್ಲೆಯಲ್ಲಿ 19 ಕೊರೊನಾ ಪಾಸಿಟಿವ್‌ ಪ್ರಕರಣಗಳು ದಾಖಲಾಗಿದ್ದು ಇಬ್ಬರು ಮೃತಪಟ್ಟಿದ್ದಾರೆ. 12 ಮಂದಿ ಗುಣಮುಖರಾಗಿದ್ದು 5 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದೇ ವೇಳೆ ದೇಶದಲ್ಲಿ  ದೇಶದಲ್ಲಿ ಕೊರೊನಾ ಸೋಂಕಿನ  ಪ್ರಕರಣ  ಕಳೆದ 24 ಗಂಟೆಗಳಲ್ಲಿ 1,990 ಹೊಸ ಪ್ರಕರಣಗಳು ಪತ್ತೆಯಾಗಿದ್ದು 49 ಮಂದಿ ಸಾವನ್ನಪ್ಪಿದ್ದಾರೆ.  ದೇಶದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 26 ಸಾವಿರ ದಾಟಿದ್ದು ಈವರೆಗೂ ಈ ಮಾರಣಾಂತಿಕ ಸೋಂಕಿಗೆ 824 ಮಂದಿ ಮೃತಪಟ್ಟಿದ್ದಾರೆ. 5,804 ಮಂದಿ ಗುಣಮುಖರಾಗಿದ್ದಾರೆ.

Advertisement

ಮಹಾರಾಷ್ಟ್ರದಲ್ಲಿ ಒಟ್ಟು 7,628 ಜನರಲ್ಲಿ ಸೋಂಕು ಪತ್ತೆಯಾಗಿದ್ದು 323 ಮಂದಿ ಸಾವನ್ನಪ್ಪಿದ್ದಾರೆ,  ಗುಜರಾತ್‌ನಲ್ಲಿ ಸೋಂಕು ಪ್ರಕರಣಗಳು 3071 ಗೆ ಏರಿಕೆಯಾಗಿದೆ. 133 ಮಂದಿ ಕೊರೊನಾಗೆ ಬಲಿಯಾಗಿದ್ದು 282 ಮಂದಿ ಗುಣಮುಖರಾಗಿದ್ದಾರೆ.

ದೆಹಲಿಯಲ್ಲಿ 2,625 ಪ್ರಕರಣಗಳು, ತಮಿಳುನಾಡಿನಲ್ಲಿ 1,821 ಪ್ರಕರಣಗಳು,  ರಾಜಸ್ಥಾನದಲ್ಲಿ 2,083 ಪ್ರಕರಣಗಳು,  ಮಧ್ಯಪ್ರದೇಶದಲ್ಲಿ 2,096,  ಆಂಧ್ರ ಪ್ರದೇಶದಲ್ಲಿ 1061 ಪ್ರಕರಣ, ತೆಲಂಗಾಣದಲ್ಲಿ 991 ಪ್ರಕರಣಗಳು, ಉತ್ತರ ಪ್ರದೇಶದಲ್ಲಿ 1793,  ಕರ್ನಾಟಕದಲ್ಲಿ 501 ಪ್ರಕರಣಗಳು,  ಕೇರಳ 457 ಪ್ರಕರಣಗಳು ಇದುವರೆಗೆ ಪತ್ತೆಯಾಗಿವೆ.

 

Advertisement

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 04.07.2025| ರಾಜ್ಯದ ಕರಾವಳಿ ಭಾಗದಲ್ಲಿ ಏಕೆ ಉತ್ತಮ‌ ಮಳೆಯಾಗುತ್ತಿದೆ..? | ಇಂದೂ‌ ಸಾಮಾನ್ಯ ಮಳೆ
July 4, 2025
12:56 PM
by: ಸಾಯಿಶೇಖರ್ ಕರಿಕಳ
ಪುತ್ತೂರು ಪ್ರಕರಣ | ಶಾಸಕ ಅಶೋಕ್‌ ಕುಮಾರ್‌ ರೈ ಅವರ ಬರಹ ಇದು… | ನಾವೀಗ ಆಕೆಗೆ ನೀಡಬೇಕಾಗಿರುವುದು ಧೈರ್ಯ ಮತ್ತು ಸ್ಥೈರ್ಯ
July 4, 2025
9:45 AM
by: ದ ರೂರಲ್ ಮಿರರ್.ಕಾಂ
ರಾಸಾಯನಿಕ ಉದ್ಯಮ | ಭಾರತವು ರಾಸಾಯನಿಕಗಳ ಪ್ರಮುಖ ಉತ್ಪಾದಕ ರಾಷ್ಟ್ರ
July 4, 2025
7:36 AM
by: The Rural Mirror ಸುದ್ದಿಜಾಲ
ಬುಧ ಮತ್ತು ಶನಿ ಕಾಟದಿಂದ ಈ ರಾಶಿಯವರು ಸ್ವಲ್ಪ ಜೋಪಾನವಾಗಿರಬೇಕು
July 4, 2025
7:24 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group