ಕೊರೊನಾ ಇಫೆಕ್ಟ್ | ಮದ್ಯ ಸಿಗದೆ ಹಲವರಿಗೆ ಮಾನಸಿಕ ಖಿನ್ನತೆ | ಕೇರಳದಲ್ಲಿ ವೈದ್ಯರ ಸಲಹೆ ತಂದರೆ ಮದ್ಯ ನೀಡುವ ಚಿಂತನೆ |

March 30, 2020
2:05 PM

ಬೆಂಗಳೂರು: ಕೊರೊನಾ ವೈರಸ್ ಹರಡುವುದು  ತಡೆಯಲು ದೇಶದಾದ್ಯಂತ ಲಾಕ್ಡೌನ್ ಸೂಚನೆ ಬಂದ ಬಳಿಕ ಎಲ್ಲೆಡೆ ಮದ್ಯ ಮಾರಾಟ ಸ್ಥಗಿತವಾಗಿತ್ತು. ಇದರಿಂದ ಮದ್ಯ ಸಿಗದೆ ಹಲವಾರು ಮದ್ಯವ್ಯಸನಿಗಳು ಮಾನಸಿಕ ಖನ್ನರಾಗಿದ್ದರು. ರಾಜ್ಯದ ಕೆಲವು ಕಡೆ ಆತ್ಮಹತ್ಯೆ ಪ್ರಕರಣಗಳು ನಡೆದಿದ್ದವು. ಇದೀಗ ಕೇರಳದಲ್ಲಿ ವೈದ್ಯರ ಸಲಹೆ ಇರುವವರಿಗೆ ಮದ್ಯವನ್ನು ಒದಗಿಸುವಂತೆ ರಾಜ್ಯ ಅಬಕಾರಿ ಇಲಾಖೆಗೆ ಕೇರಳ ಮುಖ್ಯಮಂತ್ರಿ  ಸೂಚನೆ ನೀಡಿದ್ದಾರೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರಿ ಮಳೆ ಎಚ್ಚರಿಕೆ: ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿಗೆ ಆರೆಂಜ್ – ಎಲ್ಲೋ ಅಲರ್ಟ್‌ | ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ
August 3, 2026
4:38 PM
by: ದ ರೂರಲ್ ಮಿರರ್.ಕಾಂ
ಹಿಂದೂ ಮಹಾಸಾಗರದ ಹವಾಮಾನದಲ್ಲಿ ಹಠಾತ್ ಬದಲಾವಣೆ – ಮತ್ತೆ ಮಹಾಮಳೆಗೆ ಕಾರಣವಾಗುತ್ತಿದೆಯೇ?
August 3, 2026
12:03 PM
by: ಸಾಯಿಶೇಖರ್ ಕರಿಕಳ
ರಾಜ್ಯದಲ್ಲಿ ಭಾರೀ ಮಳೆ ಆರ್ಭಟ – ಕೆಲವು ಜಿಲ್ಲೆಗಳಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
August 3, 2026
7:20 AM
by: ದ ರೂರಲ್ ಮಿರರ್.ಕಾಂ
ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ
August 2, 2026
9:50 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror