ಕೊರೊನಾ ವೈರಸ್ | ಮಹಾರಾಷ್ಟ್ರದಲ್ಲಿ ಇನ್ನೊಂದು ಬಲಿ | 65 ವರ್ಷದ ವೃದ್ದ |

March 24, 2020
12:57 PM

ಬೆಂಗಳೂರು: ಸೌದಿ ಪ್ರವಾಸ ಮುಗಿಸಿ ಬಂದಿದ್ದ ಮಹಾರಾಷ್ಟ್ರದ 65 ವರ್ಷದ ವೃದ್ಧರೊಬ್ಬರು ಮುಂಬೈಯ ಕಸ್ತೂರ್ಬಾ ಆಸ್ಪತ್ರೆಯಲ್ಲಿ ನಿಧನರಾದರು. ಈ ಮೂಲಕ ದೇಶದಲ್ಲಿ  ಕೊರೊನಾ ವೈರಸ್ ಗೆ ಒಟ್ಟು 11 ಮಂದಿ ಬಲಿಯಾಗಿದ್ದಾರೆ. ಅದರಲ್ಲೂ ಮಹಾರಾಷ್ಟ್ರದಲ್ಲಿ  4 ನೇ ಬಲಿ ಇದಾಗಿದೆ. 

ಮಾ.23 ರ ಸಂಜೆಯವರೆಗೆ ದೇಶದಲ್ಲಿ  ಒಟ್ಟು 468 ಕೊರೊನಾ ವೈರಸ್ ಸೋಂಕು ಇರುವ ಪ್ರಕರಣ ಪತ್ತೆಯಾಗಿದೆ. ಜ.30 ರಂದು ಮೊದಲ ಪ್ರಕರಣ ಪತ್ತೆಯಾಗಿತ್ತು. ಮಾ 2 ಹಾಗೂ 3 ರಂದು  ತಲಾ 3 ಪ್ರಕರಣ ಪತ್ತೆಯಾಗುವ ಮೂಲಕ 9 ಪ್ರಕರಣ ಬೆಳಕಿಗೆ ಬಂದಿತ್ತು. ಮಾ.4 ರಂದು ಒಮ್ಮಲೇ 23 ಮಂದಿಗೆ ಸೋಂಕು ಇರುವುದು ದೃಢಪಟ್ಟಿತ್ತು. ಆ ಬಳಿಕ ಕೊರೊನಾ ಸೋಂಕಿತ ಪ್ರಕರಣ ಏರುತ್ತಲೇ ಇದೆ. ಮಾ.17 ರಿಂದ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ
July 25, 2026
7:44 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 24, 2026
9:47 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
July 24, 2026
9:05 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror