ಕೊರೊನಾ ವೈರಸ್ | ಶುಕ್ರವಾರ ದ ಕ ಜಿಲ್ಲೆಯಲ್ಲಿ 2 ಪ್ರಕರಣ | ಕಾಸರಗೋಡಿನಲ್ಲಿ 34 ಪ್ರಕರಣ ಪತ್ತೆ |

March 27, 2020
8:36 PM

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ವೈರಸ್  ಪ್ರಕರಣ ದೃಢಪಟ್ಟಿದೆ. ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ 21 ವರ್ಷದ ವ್ಯಕ್ತಿಯಲ್ಲಿ ಸೋಂಕು ಇದ್ದು ಈ ಯುವಕ ದುಬೈಯಿಂದ ಮಾ.21 ರಂದು ಬಂದಿದ್ದ ಎಂದು ತಿಳಿದುಬಂದಿದೆ. ಈತ ಬೆಂಗಳೂರಿನಿಂದ ಬಸ್ಸಿನ ಮೂಲಕ ಕರಾಯಕ್ಕೆ ಬಂದಿದ್ದ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಈ ಮೂಲಕ ಜಿಲ್ಲೆಯಲ್ಲಿ  7 ಕೊರೊನಾ ವೈರಸ್ ಪ್ರಕರಣ ಪತ್ತೆಯಾದಂತಾಗಿದೆ. ಈತ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ.

ಇದೇ ಸಂದರ್ಭ ಕಾಸರಗೋಡಿನಲ್ಲಿ  ಒಂದೇ ದಿನ 34 ಮಂದಿಗೆ ಕೊರೊನಾ ವೈರಸ್ ಸೋಂಕು ಇರುವುದು  ದೃಢಪಟ್ಟಿದೆ. ಈ ಮೂಲಕ ಕಾಸರಗೋಡು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 81 ಕ್ಕೆ ಏರಿಕೆಯಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!
March 4, 2026
12:01 PM
by: ಮಿರರ್‌ ಡೆಸ್ಕ್
ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ
March 4, 2026
10:56 AM
by: ಮಿರರ್‌ ಡೆಸ್ಕ್
ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ
March 4, 2026
7:27 AM
by: ದ ರೂರಲ್ ಮಿರರ್.ಕಾಂ
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು
March 3, 2026
10:34 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror