ಕೊರೊನಾ ವೈರಸ್ | ಶುಕ್ರವಾರ ದ ಕ ಜಿಲ್ಲೆಯಲ್ಲಿ 2 ಪ್ರಕರಣ | ಕಾಸರಗೋಡಿನಲ್ಲಿ 34 ಪ್ರಕರಣ ಪತ್ತೆ |

March 27, 2020
8:36 PM

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ವೈರಸ್  ಪ್ರಕರಣ ದೃಢಪಟ್ಟಿದೆ. ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ 21 ವರ್ಷದ ವ್ಯಕ್ತಿಯಲ್ಲಿ ಸೋಂಕು ಇದ್ದು ಈ ಯುವಕ ದುಬೈಯಿಂದ ಮಾ.21 ರಂದು ಬಂದಿದ್ದ ಎಂದು ತಿಳಿದುಬಂದಿದೆ. ಈತ ಬೆಂಗಳೂರಿನಿಂದ ಬಸ್ಸಿನ ಮೂಲಕ ಕರಾಯಕ್ಕೆ ಬಂದಿದ್ದ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಈ ಮೂಲಕ ಜಿಲ್ಲೆಯಲ್ಲಿ  7 ಕೊರೊನಾ ವೈರಸ್ ಪ್ರಕರಣ ಪತ್ತೆಯಾದಂತಾಗಿದೆ. ಈತ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ.

ಇದೇ ಸಂದರ್ಭ ಕಾಸರಗೋಡಿನಲ್ಲಿ  ಒಂದೇ ದಿನ 34 ಮಂದಿಗೆ ಕೊರೊನಾ ವೈರಸ್ ಸೋಂಕು ಇರುವುದು  ದೃಢಪಟ್ಟಿದೆ. ಈ ಮೂಲಕ ಕಾಸರಗೋಡು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 81 ಕ್ಕೆ ಏರಿಕೆಯಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ
September 4, 2026
3:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!
September 4, 2026
3:00 PM
by: ದ ರೂರಲ್ ಮಿರರ್.ಕಾಂ
ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ
September 4, 2026
7:21 AM
by: ದ ರೂರಲ್ ಮಿರರ್.ಕಾಂ
ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ
September 4, 2026
7:04 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror