ಕೊರೋನಾ ವೈರಸ್ | ದ ಕ ಜಿಲ್ಲೆಯಲ್ಲಿ ಇಬ್ಬರು ಬಲಿ | ಸಾವಿನ ಸಂಖ್ಯೆ 16 ಕ್ಕೆ ಏರಿಕೆ |

July 1, 2020
11:19 AM

ಮಂಗಳೂರು:  ಜಿಲ್ಲೆಯಲ್ಲಿ  ಕೊರೋನಾ ಅಟ್ಟಹಾಸ ಮುಂದುವರಿದಿದೆ. ಬುಧವಾರ ಇಬ್ಬರು ಕೊರೋನಾ ವೈರಸ್ ಗೆ ಬಲಿಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾಗೆ ಬಲಿಯಾದವರ 16 ಕ್ಕೆ ಏರಿಕೆಯಾಗಿದೆ.

ಬುಧವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಭಟ್ಕಳ ಮೂಲದ 31 ವರ್ಷದ ಯುವಕ ಸಾವನ್ನಪ್ಪಿದ್ದು ಇವರು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ. ಇದೇ ವೇಳೆ  ಬೆಂಗ್ರೆ ನಿವಾಸಿ 51 ವರ್ಷದ ಪುರುಷ ಕೊರೋನಾ ವೈರಸ್ ಗೆ ಬಲಿಯಾಗಿದ್ದಾರೆ. ಇವರು  ಡಯಾಬಿಟಿಸ್ ಮತ್ತು ನ್ಯುಮೋನಿಯಾದಿಂದ ಬಳಲುತ್ತಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದಲ್ಲಿ ಭಾರೀ ಮಳೆ ಆರ್ಭಟ – ಕೆಲವು ಜಿಲ್ಲೆಗಳಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
August 3, 2026
7:20 AM
by: ದ ರೂರಲ್ ಮಿರರ್.ಕಾಂ
ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ
August 2, 2026
9:50 PM
by: ದ ರೂರಲ್ ಮಿರರ್.ಕಾಂ
ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ
August 2, 2026
9:41 PM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು
August 2, 2026
8:39 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror