ಕೊರೋನಾ ಸೋಂಕು| ಇನ್ನಷ್ಟು ಬೇಕಿದೆ ಎಚ್ಚರಿಕೆ|

March 26, 2020
3:42 PM

ಬೆಂಗಳೂರು: ದೇಶಾದ್ಯಂತ 650ಕ್ಕೂ ಹೆಚ್ಚಿನ ಮಂದಿಗೆ ಹರಡಿರುವ ಕೊರೋನಾ ವೈರಸ್ ಸೋಂಕು ಕರ್ನಾಟಕದಲ್ಲಿ 3 ನೇ ಹಂತಕ್ಕೆ (ಸಮುದಾಯಕ್ಕೆ ಹರಡಿರುವ) ತಲುಪಿದೆಯಾ ಎಂಬ ಶಂಕೆ ವ್ಯಕ್ತವಾಗಿದೆ.

Advertisement
Advertisement

ಮಾ.26 ರಂದು ಒಂದೇ ದಿನ ರಾಜ್ಯದಲ್ಲಿ 4 ಪ್ರಕರಣಗಳು ಪತ್ತೆಯಾಗಿದೆ. ಇದರಲ್ಲಿ ಇಬ್ಬರು ವಿದೇಶದಿಂದ ಬಂದವರ ಸಂಪರ್ಕಕ್ಕೂ ಬಾರದೆ ಇದ್ದು ಕೂಡಾ ಆ ವ್ಯಕ್ತಿಗಳಲ್ಲಿ ಸೋಂಕು ಕಂಡುಬಂದಿರುವುದು ಆತಂಕಕ್ಕೆ ಕಾರಣವಾಗಿದೆ. ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಓರ್ವ ವ್ಯಕ್ತಿಗೆ ಹಾಗೂ ನಂಜನಗೂಡಿನ ಔಷಧ ತಯಾರಿಕಾ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಉದ್ಯೋಗಿಗೆ ಕೊರೋನಾ ಸೋಂಕು ತಗುಲಿದೆ. ಇಬ್ಬರೂ ಯಾವುದೇ ಪ್ರಯಾಣ ಹಿನ್ನೆಲೆ ಹೊಂದಿಲ್ಲ ಹಾಗೂ ವಿದೇಶದಿಂದ ಬಂದವರ ಸಂಪರ್ಕಕ್ಕೆ ಬಾರದೇ ಇದ್ದರೂ ಕೊರೋನಾ ಸೋಂಕು ತಗುಲಿದೆ.

ಇದರಿಂದಾಗಿ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ  55 ಕ್ಕೆ ಏರಿದೆ. 3ನೇ ಹಂತದತ್ತ ಹೋಗುವುದನ್ನು ತಡೆಯಲು ಇನ್ನಷ್ಟು ಎಚ್ಚರಿಕೆ ವಹಿಸಬೇಕಿದೆ.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ
June 19, 2025
11:21 PM
by: The Rural Mirror ಸುದ್ದಿಜಾಲ
ರಾಜ್ಯದ ಮಾವು ಬೆಳೆಗಾರರ ನೆರವಿಗೆ ಮನವಿ | 3 ಲಕ್ಷ ಸಿಬ್ಬಂದಿಗಳಿಗೆ ನಗದುರಹಿತ  ಆರೋಗ್ಯ ಯೋಜನೆ | ರಾಜ್ಯದ ದುರ್ಗಮ ಪ್ರದೇಶಗಳಿಗೆ ಸಂಚಾರಿ ಆರೋಗ್ಯ ಘಟಕ |
June 19, 2025
10:59 PM
by: The Rural Mirror ಸುದ್ದಿಜಾಲ
ಭಾರತದ ಕಾಫಿ ರಫ್ತು ಶೇಕಡ 40 ರಷ್ಟು ವೃದ್ಧಿ | ಒಡಿಶಾ, ಈಶಾನ್ಯ ರಾಜ್ಯಗಳಲ್ಲಿ ಕಾಫಿ ಬೆಳೆಯುವ ಬಗ್ಗೆ ಪ್ರಯೋಗ
June 19, 2025
10:48 PM
by: The Rural Mirror ಸುದ್ದಿಜಾಲ
ಸಾವಯವ ಕೃಷಿ ಉತ್ತೇಜನ | ಜೋಯಿಡಾ ತಾಲೂಕು ಸಾವಯವ ಕೃಷಿ ತಾಲೂಕು ಗುರಿ
June 19, 2025
7:23 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group